ಅಕ್ರಮ ಹಣ ವರ್ಗಾವಣೆ ಪ್ರಕರಣ ; ಎಎಪಿ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್‌ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಜಾರಿ ನಿರ್ದೇಶನಾಲಯವು ಜೈನ್‌ ಅವರನ್ನು ಮೇ 2022ರಂದು ಬಂಧಿಸಿತ್ತು. ಈ ನಡುವೆ ಜೈನ್‌ ಅವರು 2023ರ ಮೇ ಹಾಗೂ 2024ರ ಮಾರ್ಚ್‌ ನಡುವೆ ವೈದ್ಯಕೀಯ ಜಾಮೀನಿನ ಮೇಲೆ ಜೈಲಿನಿಂದ ಹೊರಗಿದ್ದರು. … Continued

ಇ.ಡಿ. ಸಮನ್ಸ್‌ ನೀಡಿದರೆ ಹಾಜರಾಗಬೇಕು : ಸುಪ್ರೀಂ ಕೋರ್ಟ್

ನವದೆಹಲಿ : ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಸಮನ್ಸ್ ಪಡೆದ ವ್ಯಕ್ತಿ ತನಿಖೆ ವೇಳೆ ಜಾರಿ ನಿರ್ದೇಶನಾಲಯ (ಇ.ಡಿ.) ಹೊರಡಿಸಿದ ಸಮನ್ಸ್‌ಗಳನ್ನು ಗೌರವಿಸಿ ಅವುಗಳಿಗೆ ಪ್ರತಿಕ್ರಿಯೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. ಪಿಎಂಎಲ್ಎಯ ಸೆಕ್ಷನ್ 50 ರ ಪ್ರಕಾರ, ತನಿಖೆಯ ಅಗತ್ಯವಿದೆ ಎಂದು ಪರಿಗಣಿಸುವ ಯಾವುದೇ … Continued