ಬೆಟ್ಟಿಂಗ್‌ ಪ್ರಕರಣ: ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಬೆಂಗಳೂರು : ಆನ್‌ಲೈನ್‌ – ಆಫ್‌ಲೈನ್‌ ಬೆಟ್ಟಿಂಗ್‌ ಆರೋಪದ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಬಂಧಿತರಾಗಿದ್ದ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ ಸಿ ವೀರೇಂದ್ರ ಅಲಿಯಾಸ್‌ ಪಪ್ಪಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ. ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ಜಾಮೀನು ಆದೇಶವನ್ನು ವಿಶೇಷ ನ್ಯಾಯಾಧೀಶರಾದ ಗಜಾನನ ಭಟ್‌ ಮಂಗಳವಾರ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ : ರಾಹುಲ್, ಸೋನಿಯಾ ಗಾಂಧಿಗೆ ರಿಲೀಫ್

ನವದೆಹಲಿ : ನ್ಯಾಷನಲ್ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯವು  ರಿಲೀಫ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ED) ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ಮಂಗಳವಾರ ನಿರಾಕರಿಸಿದೆ. ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೋಗ್ನೆ ಅವರು ಈ … Continued

ಆನ್‌ಲೈನ್‌ ಅಕ್ರಮ ಬೆಟ್ಟಿಂಗ್‌: ಶಾಸಕ ವೀರೇಂದ್ರ ಪಪ್ಪಿ ಆಗಸ್ಟ್‌ 28ರವರೆಗೆ ಇ ಡಿ ಕಸ್ಟಡಿಗೆ

ಬೆಂಗಳೂರು : ಆನ್‌ಲೈನ್‌ ಮತ್ತು ಆಫ್‌ಲೈನ್‌ ಅಕ್ರಮ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ ಸಿ ವೀರೇಂದ್ರ ಅಲಿಯಾಸ್‌ ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ ಜಾರಿ ನಿರ್ದೇಶನಾಲಯದ ನ್ಯಾಯಾಲಯವು ಆಗಸ್ಟ್‌ 28ರವರೆಗೆ ಜಾರಿ ನಿರ್ದೇಶನಾಲಯ(ಇ.ಡಿ)ದ ಕಸ್ಟಡಿಗೆ ನೀಡಿದೆ. ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಶನಿವಾರ ಬೆಳಿಗ್ಗೆ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ ; ಎಎಪಿ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್‌ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಜಾರಿ ನಿರ್ದೇಶನಾಲಯವು ಜೈನ್‌ ಅವರನ್ನು ಮೇ 2022ರಂದು ಬಂಧಿಸಿತ್ತು. ಈ ನಡುವೆ ಜೈನ್‌ ಅವರು 2023ರ ಮೇ ಹಾಗೂ 2024ರ ಮಾರ್ಚ್‌ ನಡುವೆ ವೈದ್ಯಕೀಯ ಜಾಮೀನಿನ ಮೇಲೆ ಜೈಲಿನಿಂದ ಹೊರಗಿದ್ದರು. … Continued

ಇ.ಡಿ. ಸಮನ್ಸ್‌ ನೀಡಿದರೆ ಹಾಜರಾಗಬೇಕು : ಸುಪ್ರೀಂ ಕೋರ್ಟ್

ನವದೆಹಲಿ : ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಸಮನ್ಸ್ ಪಡೆದ ವ್ಯಕ್ತಿ ತನಿಖೆ ವೇಳೆ ಜಾರಿ ನಿರ್ದೇಶನಾಲಯ (ಇ.ಡಿ.) ಹೊರಡಿಸಿದ ಸಮನ್ಸ್‌ಗಳನ್ನು ಗೌರವಿಸಿ ಅವುಗಳಿಗೆ ಪ್ರತಿಕ್ರಿಯೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. ಪಿಎಂಎಲ್ಎಯ ಸೆಕ್ಷನ್ 50 ರ ಪ್ರಕಾರ, ತನಿಖೆಯ ಅಗತ್ಯವಿದೆ ಎಂದು ಪರಿಗಣಿಸುವ ಯಾವುದೇ … Continued