ಭಾರತದ ರಕ್ಷಣಾ ವಲಯಕ್ಕೆ ದೊಡ್ಡ ಬಲ ; ಬ್ರಹ್ಮೋಸ್, ಅಸ್ತ್ರ ಕ್ಷಿಪಣಿಗಳ ಪೂರೈಕೆಗೆ ಭಾರತ–ಇಂಡೋನೇಷ್ಯಾ ಒಪ್ಪಂದ

ನವದೆಹಲಿ/ಜಕಾರ್ತಾ : ಭಾರತ ಮತ್ತು ಇಂಡೋನೇಷ್ಯಾ ನಡುವಿನ ರಕ್ಷಣಾ ಸಹಕಾರಕ್ಕೆ ಮಹತ್ವದ ಬಲ ದೊರೆತಿದ್ದು, ಇಂಡೋನೇಷ್ಯಾ ಸೇನೆಗೆ ಭಾರತದ ಅತ್ಯಾಧುನಿಕ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ ಪೂರೈಕೆ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಭೇಟಿಯ ವೇಳೆ ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಮೂರು ರಾಷ್ಟ್ರಗಳ ಪ್ರವಾಸದ ಮೊದಲ … Continued

ಸಾವಿನ ಬಗ್ಗೆ ನಿಮಗೆ ಭಯವಿದೆಯೇ ಎಂಬ ಪ್ರಶ್ನೆಗೆ ಪ್ರಧಾನಿ ಮೋದಿ ಉತ್ತರವೇನೆಂದರೆ….

ನವದೆಹಲಿ: ಸಾವು ಅನಿವಾರ್ಯ ಮತ್ತು ಜೀವನವನ್ನು ಹೇಗೆ ನಡೆಸಬೇಕು ಎಂಬುದು ನಿಜವಾಗಿಯೂ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಲೆಕ್ಸ್ ಫ್ರಿಡ್‌ಮನ್ ಅವರೊಂದಿಗೆ ಪಾಡ್‌ಕ್ಯಾಸ್ಟ್‌ ಸಂದರ್ಶನದಲ್ಲಿ ಹೇಳಿದ್ದಾರೆ. ಸಾವಿನ ಬಗ್ಗೆ ಚಿಂತಿತರಾಗುವ ಬದಲು ಜೀವನವನ್ನು ಅಪ್ಪಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ನಿಮಗೆ ಸಾವಿನ ಭಯವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಜೀವನವು … Continued

ವೀಡಿಯೊಗಳು..| ಲೋಕಸಭಾ ಚುನಾವಣಾ ಪ್ರಚಾರ ಅಂತ್ಯ : ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಸ್ಮಾರಕದಲ್ಲಿ 2 ದಿನಗಳ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಬಂಡೆ ಸ್ಮಾರಕ ( Vivekananda Rock Memorial)ದಲ್ಲಿ ತಮ್ಮ ಎರಡು ದಿನಗಳ ಧ್ಯಾನವನ್ನು ಆರಂಭಿಸಿದರು. ಪ್ರಧಾನಿ ಮೋದಿಯವರು ಮೇ 30 ರ ಸಂಜೆಯಿಂದ ಜೂನ್ 1 ರ ಸಂಜೆ ವರೆಗೆ ಸುಮಾರು 45 ಗಂಟೆಗಳ ಕಾಲ ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆ. ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ … Continued

ದರ್ಶನ್ ಹೀರಾನಂದಾನಿಗೆ ಅಫಿಡವಿಟ್ ಸಹಿ ಹಾಕುವಂತೆ ಪಿಎಂಒ ಒತ್ತಡ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಆರೋಪ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಎರಡು ಪುಟಗಳ ಪತ್ರಿಕಾ ಪ್ರಕಟಣೆಯಲ್ಲಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಸ್ಫೋಟಕ ಅಫಿಡವಿಟ್‌ಗೆ ಉತ್ತರಿಸಿದ್ದಾರೆ. ಪ್ರಧಾನಿ ಕಾರ್ಯಾಲಯವು ಈಗ “ಮಾಧ್ಯಮಗಳಿಗೆ ಸೋರಿಕೆಯಾದ” ಪತ್ರಕ್ಕೆ ಸಹಿ ಹಾಕುವಂತೆ ಹಿರಾನಂದಾನಿ ಅವರನ್ನು ಒತ್ತಾಯಿಸಿದೆ ಎಂದು ಅವರು ಆರೋಪಿಸಿದ್ದಾರೆ. ತಮ್ಮ ಹೇಳಿಕೆಯಲ್ಲಿ, ಮಹುವಾ ಮೊಯಿತ್ರಾ ಅವರು ಸಂಸತ್ತಿನ ನೈತಿಕ ಸಮಿತಿ … Continued

ಹೊಸ ವೀಡಿಯೊದಲ್ಲಿ ಭಾರತಕ್ಕೆ ‘ಹಮಾಸ್ ಮಾದರಿ ದಾಳಿ’ಯ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ | ವೀಡಿಯೊ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ ಹೊಸ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಆತ “ಭಾರತವು ಪಂಜಾಬ್ ಅನ್ನು ಆಕ್ರಮಿಸಿಕೊಳ್ಳಲು ಹೋದರೆ ಹಮಾಸ್ ತರಹದ ದಾಳಿ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ವೀಡಿಯೊದಲ್ಲಿ, ಪನ್ನುನ್, “(ಪಿಎಂ) ಮೋದಿ, ಪ್ಯಾಲೆಸ್ತೀನ್-ಇಸ್ರೇಲ್ ಸಂಘರ್ಷದಿಂದ ಕಲಿಯಿರಿ. ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಆಕ್ರಮಣದಲ್ಲಿರುವ ಜನರು ಪ್ರತಿಕ್ರಿಯಿಸುತ್ತಾರೆ ಮತ್ತು ಹಿಂಸಾಚಾರವು … Continued

ದಕ್ಷಿಣ ಆಫ್ರಿಕಾದಿಂದಲೇ ಚಂದ್ರನ ಮೇಲೆ ಚಂದ್ರಯಾನ-3 ಇಳಿಯಲಿರುವ ಐತಿಹಾಸಿಕ ಕ್ಷಣ ವೀಕ್ಷಿಸಲಿರುವ ಪ್ರಧಾನಿ ಮೋದಿ

ನವದೆಹಲಿ : ಇಂದು ಐತಿಹಾಸಿಕ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ, ಪ್ರಧಾನಿ ನರೇಂದ್ರ ಮೋದಿ ಅವರು 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾಕಕ್ಕೆ ಭೇಟಿ ನೀಡಿದ್ದು, ಅಲ್ಲಿಂದಲೇ ವಿಕ್ರಂ ಲ್ಯಾಂಡರ್‌ ಚಂದ್ರನ ಮೇಲೆ ಇಳಿಯಲಿರುವ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಿದ್ದಾರೆ. ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ (LM) – ಲ್ಯಾಂಡರ್ ವಿಕ್ರಂ … Continued