ಪಿಎಂಒ ಅಧಿಕಾರಿ ಎಂದು ಹೇಳಿ ಚಾಮರಾಜ ನಗರ ಜಿಲ್ಲಾಧಿಕಾರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ : ದೂರು ದಾಖಲು

ಚಾಮರಾಜನಗರ: ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ, ತಾನು ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿ ಎಂದು ಸುಳ್ಳು ಹೇಳಿ ಬಿಳಿಗಿರಿರಂಗನ ಬೆಟ್ಟ ವೀಕ್ಷಣೆಗೆ ವ್ಯವಸ್ಥೆೆಗೆ ಮಾಡುವಂತೆ ತಿಳಿಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಜೂನ್‌ 27 ರಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, … Continued

ಪ್ರಧಾನಿ ಕಾರ್ಯಾಲಯದಲ್ಲಿ ಡೆಪ್ಯುಟಿ ಸೆಕ್ರೆಟರಿ ಹುದ್ದೆಗೇರಿದ ಉತ್ತರಕನ್ನಡ ಜಿಲ್ಲೆಯ ಡಾ. ಕಾರ್ತಿಕ ಹೆಗಡೆಕಟ್ಟೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಡಾ. ಕಾರ್ತಿಕ ಹೆಗಡೆಕಟ್ಟೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಾಲಯದಲ್ಲಿ ಡೆಪ್ಯುಟಿ ಸೆಕ್ರೆಟರಿಯಾಗಿ ಪದೋನ್ನತಿ ಹೊಂದಿದ್ದಾರೆ. ಇದರೊಂದಿಗೆ ಕಾರ್ತಿಕ ಪ್ರಧಾನಿ ಕಾರ್ಯಾಲಯದಲ್ಲಿ ಅತ್ಯಂತ ಕಿರಿಯ ವಯಸ್ಸಿನ ಉಪಕಾರ್ಯದರ್ಶಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಡಾ. ಕಾರ್ತಿಕ ಬ್ಲಾಕ್‌ಚೆನ್‌ ಟೆಕ್ನಾಲಜಿ ಹಾಗೂ ಕ್ರಿಪ್ಟೊ ಕರೆನ್ಸಿಯಲ್ಲಿ ಪರಿಣಿತಿ ಪಡೆದಿದ್ದು, ಈ ವಿಷಯಗಳ ಕುರಿತು ವಿವಿಧ … Continued