ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಪ್ರಕರಣ: ನೀರವ್ ಮೋದಿಯ ಆಪ್ತನನ್ನು ಈಜಿಪ್ಟಿನಲ್ಲಿ ಬಂಧಿಸಿ ಮುಂಬೈಗೆ ಕರೆತಂದ ಸಿಬಿಐ

ನವದೆಹಲಿ: ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯ ಆಪ್ತ ಸಹಾಯಕ ಸುಭಾಷ್ ಶಂಕರ ಅವರನ್ನು ಕೈರೋದಲ್ಲಿ ಬಂಧಿಸಿದ ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) ಮುಂಬೈಗೆ ಕರೆತಂದಿದೆ. ಪ್ರಮುಖ ಕಾರ್ಯಾಚರಣೆಯಲ್ಲಿ ಸಿಬಿಐ ಶಂಕರ ಅವರನ್ನು ಬಂಧಿಸಿದೆ. 2018ರಲ್ಲಿ ಪ್ರಕರಣ ದಾಖಲಾದಾಗಿನಿಂದ ಶಂಕರ ಪರಾರಿಯಾಗಿ ಕೈರೋದಲ್ಲಿ ತಲೆಮರೆಸಿಕೊಂಡಿದ್ದ. ಪಿಎನ್‌ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅವರನ್ನು ಮುಂಬೈ … Continued