ಚಾಮರಾಜನಗರ : ಶಂಕಿತ ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಸಾವು
ಚಾಮರಾಜನಗರ : ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಬೇಟೆಯಲ್ಲಿ ತೊಡಗಿದ್ದರು ಎಂದು ಶಂಕಿಸಲಾದ ಮೂವರು ವ್ಯಕ್ತಿಗಳು ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ಮುಂಜಾನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಥೋಮಿಯಾರ್ ಪಾಳ್ಯ ಗ್ರಾಮದ ನಿವಾಸಿಗಳಾದ ಅಂಥೋನಿಸ್ವಾಮಿ, ಪೀಟರ್ ಮತ್ತು ಕುಮಾರ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ … Continued