ದೆಹಲಿ ಚುನಾವಣೆ | ತಮ್ಮ ನಾಯಕರಿಗೆ ಬಿಜೆಪಿಯಿಂದ 15 ಕೋಟಿ ರೂ.ಆಮಿಷ ; ಎಎಪಿ ಆರೋಪದ ನಂತರ ಎಸಿಬಿ ತನಿಖೆಗೆ ಆದೇಶಿಸಿದ ದೆಹಲಿ ಎಲ್‌ ಜಿ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ(ಫೆಬ್ರವರಿ 8)ಕ್ಕೆ ಮುಂಚಿತವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸಿದೆ ಎಂಬ ಎಎಪಿ ಆರೋಪದ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಇಂದು, ಶುಕ್ರವಾರ ತನಿಖೆಗೆ ಅನುಮತಿ ನೀಡಿದ್ದಾರೆ. ಎಎಪಿಯ ಆರೋಪಗಳು ಮಾನಹಾನಿಕರವಾಗಿವೆ ಮತ್ತು ಚುನಾವಣಾ ಫಲಿತಾಂಶಗಳಿಗೆ ಮುಂಚಿತವಾಗಿ ಪಕ್ಷದ ಪ್ರತಿಷ್ಠೆಯನ್ನು ಹಾಳುಮಾಡುವ ಉದ್ದೇಶಗಳನ್ನು ಹೊಂದಿವೆ ಎಂದು … Continued