ಹೆಂಡ..ವಿಷ..ಬೃಹನ್ನಾಟಕ : ಸದ್ದಿಲ್ಲದೆ 8 ಜನರ ಕೊಂದು ಶವಯಾತ್ರೆಗೆ ಹೋಗಿ ಕಣ್ಣೀರಿಡುತ್ತಿದ್ದ ; ಈತನ ರಕ್ತಚರಿತ್ರೆಗೆ ಪೊಲೀಸರೇ ದಂಗು…!

ಬಲೋದಾಬಜಾರ್ (ಛತ್ತೀಸಗಢ್): ಗುಂಡಿನ ಸದ್ದುಗಳಿಲ್ಲ, ಆಕ್ರಂದನವಿಲ್ಲ, ರಕ್ತಪಾತವೂ ಇಲ್ಲ… ಆದರೆ ಸಾವು ಮಾತ್ರ ಆ ಇಡೀ ಹಳ್ಳಿಯನ್ನೇ ನಡುಗಿಸಿಬಿಟ್ಟಿದೆ ! ಛತ್ತೀಸಗಢದ ಬಲೋದಾಬಜಾರ್ ಜಿಲ್ಲೆಯ ಖಾರ್ವೆ ಗ್ರಾಮದಲ್ಲಿ ಕಳೆದ ನಾಲ್ಕು ತಿಂಗಳಿಂದ ಸದ್ದಿಲ್ಲದೆ ನಡೆದ ಸರಣಿ ನಿಗೂಢ ಸಾವುಗಳ ಬೆನ್ನತ್ತಿದ ಪೊಲೀಸರಿಗೆ ಎದೆ ನಡುಗಿಸುವ ಸತ್ಯವೊಂದು ಬಯಲಾಗಿದೆ. ಕೇವಲ ಕ್ಷುಲ್ಲಕ ಕಾರಣಗಳಿಗಾಗಿ ಗ್ರಾಮದ ಎಂಟು ಜನರನ್ನು … Continued

ಬೆಳಗಾವಿಯಲ್ಲಿ ಮನಕಲಕುವ ಘಟನೆ : ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸಾವು, ಪುತ್ರಿ ಸ್ಥಿತಿ ಗಂಭೀರ

ಬೆಳಗಾವಿ: ಒಂದೇ ಕುಟುಂಬದ ನಾಲ್ವರು ವಿಷಸೇವಿಸಿದ ನಂತರ ಮೂವರು ಸಾವಿಗೀಡಾಗಿರುವ ಮನಕಲಕುವ ಘಟನೆ ಬೆಳಗಾವಿಯಲ್ಲಿ ಖಾಸಭಾಗದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಖಾಸಬಾಗದ ಜೋಶಿ ಮಾಳದ‌ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಬೆಳಿಗ್ಗೆ 9ಗಂಟೆ ಸುಮಾರಿಗೆ ವಿಷ ಸೇವಿಸಿರುವ ಮಾಹಿತಿ ಲಭ್ಯವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. … Continued

ಗುಂಡ್ಲುಪೇಟೆ | ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಮಂಗಗಳ ಶವಗಳು ಪತ್ತೆ, ವಿಷಪ್ರಾಶನದ ಶಂಕೆ

ಚಾಮರಾಜನಗರ: ಐದು ಹುಲಿಗಳಿಗೆ ವಿಷಪ್ರಾಶನ ಮಾಡಿದ ಆಘಾತಕಾರಿ ಘಟನೆಯ ಬೆನ್ನಲ್ಲೇ, ಚಾಮರಾಜನಗರ ಜಿಲ್ಲೆಯಲ್ಲಿ 20 ಮಂಗಗಳ ಶವಗಳು ಬುಧವಾರ ಪತ್ತೆಯಾಗಿವೆ…! ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯ ಉದ್ದಕ್ಕೂ ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಮಂಗಗಳಿಗೆ ವಿಷಪ್ರಾಶನ ಮಾಡಲಾಗಿದೆ ಎಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಕೋತಿಗಳನ್ನು ಬೇರೆಡೆ … Continued

ನಾಗರ ಹಾವನ್ನು ಸಾಯಿಸಿದ ಯುವಕ…ಒಂದು ತಾಸಿನ ಬಳಿಕ ಈತನ ಪ್ರಾಣವನ್ನೇ ತೆಗೆದ ನಾಗರ ಹಾವು…!

ಬರೇಲಿ : ಉತ್ತರ ಪ್ರದೇಶದ ಬರೇಲಿಯ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾರಾ ಗ್ರಾಮದಲ್ಲಿ ನಡೆದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದು ಈವರೆಗೆ ಚಲನಚಿತ್ರಗಳಲ್ಲಿ ಮಾತ್ರ ನೋಡುತ್ತಿದ್ದ ಕಥೆಗಳಂತೆಯೇ ಇದೆ. ಈ ಪ್ರಕರಣ ಬೆಳಕಿಗೆ ಬಂದಾಗ ಜನರಿಗೂ ಇದನ್ನು ನಂಬಲು ಸಾಧ್ಯವಾಗಿಲ್ಲ. ಮಂಗಳವಾರ ಗದ್ದೆಯಲ್ಲಿ ಭತ್ತದ ಕಟಾವು ಮಾಡುತ್ತಿದ್ದ ಯುವಕನೊಬ್ಬ ಅಲ್ಲಿ ಕಂಡಿದ್ದ ಹಾವನ್ನು … Continued

ಮಾಜಿ ಸಚಿವ ಬಿ.ಸಿ. ಪಾಟೀಲ ಅಳಿಯ ಆತ್ಮಹತ್ಯೆ

ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ ಅವರ ಅಳಿಯ ಕೆ.ಜಿ. ಪ್ರತಾಪಕುಮಾರ ಅವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಹಿರೆಕೆರೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಅವರು ಹೊನ್ನಾಳಿ ಬಳಿಯ ಅರಕೆರೆ ಗ್ರಾಮದ ಬಳಿ ರಸ್ತೆ ಸಮೀಪ … Continued