50 ಕೆಜಿ ವಿಷ, 30000 ಖಾಲಿ ಕ್ಯಾಪ್ಸುಲ್‌, ಇರಾನ್ ಪ್ರವಾಸ: ಮೊಹರಂನಲ್ಲಿ ಸಾಮೂಹಿಕ ಹತ್ಯೆ ನಡೆಸಲು ಫಯ್ಯಾಜ್ ಪ್ರೇಂಜಿಯ ಭೀಕರ ಸಂಚು !

ಮುಂಬೈ : ಮುಂಬೈನಲ್ಲಿ ನಡೆದ ಮೊಹರಂ ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ಸುಮಾರು 15 ಸಾವಿರ ಜನರನ್ನು ಹತ್ಯೆ ಮಾಡುವ ಉದ್ದೇಶದಿಂದ ವಿಷಕಾರಿ ಕ್ಯಾಪ್ಸುಲ್‌ಗಳನ್ನು ವಿತರಿಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಫಯ್ಯಾಜ್ ಪ್ರೇಂಜಿ ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ನೋವು ನಿವಾರಕ ಮಾತ್ರೆಗಳು ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸುವ ವಿಟಮಿನ್ ಕ್ಯಾಪ್ಸುಲ್‌ಗಳೆಂದು ಬಿಂಬಿಸಿ ಸಾವಿರಾರು ವಿಷಕಾರಿ ಕ್ಯಾಪ್ಸುಲ್‌ಗಳನ್ನು … Continued

ಹೆಂಡ..ವಿಷ..ಬೃಹನ್ನಾಟಕ : ಸದ್ದಿಲ್ಲದೆ 8 ಜನರ ಕೊಂದು ಶವಯಾತ್ರೆಗೆ ಹೋಗಿ ಕಣ್ಣೀರಿಡುತ್ತಿದ್ದ ; ಈತನ ರಕ್ತಚರಿತ್ರೆಗೆ ಪೊಲೀಸರೇ ದಂಗು…!

ಬಲೋದಾಬಜಾರ್ (ಛತ್ತೀಸಗಢ್): ಗುಂಡಿನ ಸದ್ದುಗಳಿಲ್ಲ, ಆಕ್ರಂದನವಿಲ್ಲ, ರಕ್ತಪಾತವೂ ಇಲ್ಲ… ಆದರೆ ಸಾವು ಮಾತ್ರ ಆ ಇಡೀ ಹಳ್ಳಿಯನ್ನೇ ನಡುಗಿಸಿಬಿಟ್ಟಿದೆ ! ಛತ್ತೀಸಗಢದ ಬಲೋದಾಬಜಾರ್ ಜಿಲ್ಲೆಯ ಖಾರ್ವೆ ಗ್ರಾಮದಲ್ಲಿ ಕಳೆದ ನಾಲ್ಕು ತಿಂಗಳಿಂದ ಸದ್ದಿಲ್ಲದೆ ನಡೆದ ಸರಣಿ ನಿಗೂಢ ಸಾವುಗಳ ಬೆನ್ನತ್ತಿದ ಪೊಲೀಸರಿಗೆ ಎದೆ ನಡುಗಿಸುವ ಸತ್ಯವೊಂದು ಬಯಲಾಗಿದೆ. ಕೇವಲ ಕ್ಷುಲ್ಲಕ ಕಾರಣಗಳಿಗಾಗಿ ಗ್ರಾಮದ ಎಂಟು ಜನರನ್ನು … Continued

4 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡ ದಂಪತಿ…

ಶಹಜಹಾನಪುರ : ತಮ್ಮ 4 ತಿಂಗಳ ಮಗುವಿಗೆ ವಿಷವುಣಿಸಿ ನಂತರ ದಂಪತಿ ತಾವೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತೀವ್ರ ಸಾಲದ ಹೊರೆಯಿಂದ ಬಳಲುತ್ತಿದ್ದ ಅವರು ಮಗುವಿಗೆ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ ಪ್ರತ್ಯೇಕ ಕೋಣೆಗಳಲ್ಲಿ ಸಂಬಂಧಿಕರು ಮೂವರ ಶವಗಳನ್ನು … Continued

ಗುಂಡ್ಲುಪೇಟೆ | ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಮಂಗಗಳ ಶವಗಳು ಪತ್ತೆ, ವಿಷಪ್ರಾಶನದ ಶಂಕೆ

ಚಾಮರಾಜನಗರ: ಐದು ಹುಲಿಗಳಿಗೆ ವಿಷಪ್ರಾಶನ ಮಾಡಿದ ಆಘಾತಕಾರಿ ಘಟನೆಯ ಬೆನ್ನಲ್ಲೇ, ಚಾಮರಾಜನಗರ ಜಿಲ್ಲೆಯಲ್ಲಿ 20 ಮಂಗಗಳ ಶವಗಳು ಬುಧವಾರ ಪತ್ತೆಯಾಗಿವೆ…! ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯ ಉದ್ದಕ್ಕೂ ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಮಂಗಗಳಿಗೆ ವಿಷಪ್ರಾಶನ ಮಾಡಲಾಗಿದೆ ಎಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಕೋತಿಗಳನ್ನು ಬೇರೆಡೆ … Continued