ಶಿರಸಿ : ಮನೆಯಲ್ಲಿ ಮಲಗಿದ್ದಾಗ ಇಬ್ಬರು ಮಕ್ಕಳಿಗೆ ಕಚ್ಚಿದ ಹಾವು ; ಓರ್ವ ಸಾವು

ಶಿರಸಿ :  ಹಾವು ಕಚ್ಚಿ ಆರನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆತನ ಸಹೋದರಿಗೂ ಹಾವು ಕಚ್ಚಿದ್ದು, ಸದ್ಯ ಆಕೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದುಬಂದಿದೆ. ಈ ದುರ್ಘಟನೆ ಇಂದು, ಬುಧವಾರ ಮುಂಜಾನೆ ನಡೆದಿದೆ ಎಂದು ಹೇಳಲಾಗಿದ್ದು, ಮೃತ … Continued

30 ಪುಟ್ಟ ಮಕ್ಕಳ ಪ್ರಾಣ ಉಳಿಸಲು ವಿಷಪೂರಿತ ಹಾವಿನೊಂದಿಗೆ ಹೋರಾಡಿ ಪ್ರಾಣ ತ್ಯಾಗ ಮಾಡಿದ ಬೀದಿ ನಾಯಿ…!

ಮಯೂರ್‌ಭಂಜ್ (ಒಡಿಶಾ) : ಅಪ್ರತಿಮ ನಿಷ್ಠೆ ಮತ್ತು ತ್ಯಾಗದ ಅಪರೂಪದ ನಿದರ್ಶನದಲ್ಲಿ ಬೀದಿ ನಾಯಿಯೊಂದು, ಶಾಲಾ ಮಕ್ಕಳನ್ನು ವಿಷಪೂರಿತ ಹಾವಿನಿಂದ ರಕ್ಷಿಸಲು ತನ್ನ ಪ್ರಾಣವನ್ನೇ ಬಲಿಕೊಟ್ಟ ಹೃದಯ ಹಿಂಡುವ ಘಟನೆ ಒಡಿಶಾದ ಮಯೂರಭಂಜ್ ಜಿಲ್ಲೆಯ ಉದಲಾ ಬ್ಲಾಕ್‌ನ ಧೀರಕುಲ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಿಗ್ಗೆ ಸುಮಾರು 8:30ರ ಸಮಯದಲ್ಲಿ ಜಗನ್ನಾಥ ಶಿಶು ವಿದ್ಯಾ ಮಂದಿರದ … Continued