ಅಡಕೆ ತೋಟಗಳಿಗೆ ರಾಸಾಯನಿಕ ಸಿಂಪಡಣೆ : ಜೇನು ಸಂಕುಲಗಳು ನಾಶ

ಶಿರಸಿ: ಪಶ್ಚಿಮ ಘಟ್ಟಗಳ ಜೀವವೈವಿಧ್ಯದ ತವರೂರಾದ ಮಲೆನಾಡಿನಲ್ಲಿ ಪ್ರಕೃತಿ ಮತ್ತು ಕೃಷಿ ಒಂದಕ್ಕೊಂದು ಪೂರಕವಾಗಿ ಸಾಗುತ್ತಾ ಬಂದಿವೆ. ಆದರೆ, ಇತ್ತೀಚಿನ ದಿನಗಳಲ್ಲಿ ಶಿರಸಿ ಸುತ್ತಮುತ್ತಲಿನ ಅನೇಕ ಕಡೆ ಜೇನುನೊಣಗಳ ಸಾಮೂಹಿಕ ಸಾವಿನ ಘಟನೆಗಳು ಕೃಷಿ ಮತ್ತು ಈ ಸೂಕ್ಷ್ಮ ಪರಿಸರ ವ್ಯವಸ್ಥೆಯ ಸಮತೋಲನ ಬಿಗಡಾಯಿಸುತ್ತಿರುವುದಕ್ಕೆ ಮುನ್ಸೂಚನೆಯಂತೆ ಕಂಡುಬರುತ್ತಿದೆ. ಅಡಕೆ ಮುಗುಳು (ಹೂಗೊಂಚಲು) ಉದುರದಂತೆ ತಡೆಯಲು ಮತ್ತು … Continued