ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಚಾಂಪಿಯನ್ಸ್ ಟ್ರೋಫಿ ಕೊಂಡೊಯ್ಯಲು ಪಾಕಿಸ್ತಾನ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ ನಿರ್ಬಂಧಿಸಿದ ಐಸಿಸಿ : ವರದಿ

ಭಾರತವನ್ನು ಕೆರಳಿಸುವ ಕೆಲಸಕ್ಕೆ ಮುಂದಾಗಿದ್ದ ಪಾಕಿಸ್ತಾನಕ್ಕೆ, ಐಸಿಸಿ ಖಡಕ್ ಎಚ್ಚರಿಕೆ ನೀಡಿದೆ. ಅದರಂತೆ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ವಿವಾದಿತ ಪ್ರದೇಶವಾದ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಕೊಂಡೊಯ್ಯುವಂತಿಲ್ಲ ಎಂದು ಪಾಕಿಸ್ತಾನಕ್ಕೆ ಐಸಿಸಿ ನಿರ್ಬಂಧಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) 2025 ರ ಚಾಂಪಿಯನ್ಸ್ ʼಟ್ರೋಫಿ ಪ್ರವಾಸʼವನ್ನು ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರ’ದ ಮೂರು ನಗರಗಳಲ್ಲಿಯೂ ಆಯೋಜಿಸುವ, … Continued

ಅಯೋಧ್ಯೆಯ ರಾಮ ಮಂದಿರಕ್ಕೆ ಪಾಕ್‌ ಆಕ್ರಮಿತ ಕಾಶ್ಮೀರದಿಂದ ನೀರು ಕಳುಹಿಸಿದ ಮುಸ್ಲಿಂ ವ್ಯಕ್ತಿ…!

ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಭಗವಾನ್‌ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಳಸಲು ಮುಸ್ಲಿಂ ವ್ಯಕ್ತಿಯೊಬ್ಬರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಶಾರದಾ ಪೀಠದ ಕುಂಡದಿಂದ ಪವಿತ್ರ ನೀರನ್ನು ಸಂಗ್ರಹಿಸಿ ಬ್ರಿಟನ್ ಮೂಲಕ ಭಾರತಕ್ಕೆ ಕಳುಹಿಸಿದ್ದಾರೆ…! 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರದಲ್ಲಿ ಬಾಲಾಕೋಟ್ ವೈಮಾನಿಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ … Continued

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಕಾನೂನುಬದ್ಧ ಪಕ್ಷವಲ್ಲ : ಬ್ರಿಟಿನ್‌ ಸಂಸತ್ತಿನಲ್ಲಿ ಪಿಒಕೆ ಸಾಮಾಜಿಕ ಕಾರ್ಯಕರ್ತ ಪ್ರತಿಪಾದನೆ

ಲಂಡನ್‌: ಜಮ್ಮು ಮತ್ತು ಕಾಶ್ಮೀರದ ವಿವಾದದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಪಾಕಿಸ್ತಾನ ಕಾನೂನುಬದ್ಧ ಪಾಲುದಾರ ಪಕ್ಷವಲ್ಲ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಪ್ರೊ. ಸಜ್ಜದ್‌ ರಾಜಾ ಪ್ರತಿಪಾದಿಸಿದ್ದಾರೆ. ಬ್ರಿಟನ್ನಿನ ಸಂಸತ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ದಿನಾಚರಣೆ (ಅ.26.1947 ರಂದು ಭಾರತಕ್ಕೆ ಸೇರ್ಪಡೆಯಾದ 76ನೇ ವರ್ಷಾಚರಣೆ) ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ”ಪಾಕ್‌ … Continued