ಡಿ.ವಿ.ಸದಾನಂದ ಗೌಡ ಸೇರಿ ನಾಲ್ವರು ಕೇಂದ್ರ ಸಂಪುಟಕ್ಕೆ ರಾಜೀನಾಮೆ: ಕರಂದ್ಲಾಜೆ, ನಾರಾಯಣಸ್ವಾಮಿ ಸಂಪುಟಕ್ಕೆ ಸೇರ್ಪಡೆ..?

ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ, ರಮೇಶ್ ಪೋಖ್ರಿಯಾಲ್​ ನಿಶಾಂಕ್​ ಹಾಗೂ ಸಂತೋಷ ಗಂಗ್ವಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನರ್ರಚನೆ ಹಿನ್ನೆಲೆಯಲ್ಲಿ ಇವರಿಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌ ಅವರು ತಾವು … Continued