ಕಳ್ಳತನವಾದ 4 ತಿಂಗಳ ನಂತರ ಅದೇ ಬಸ್ಸನ್ನೇರಿ ಕುಳಿತಿದ್ದ ಕಳ್ಳರ ಮುಖಚಹರೆ ಗುರುತಿಸಿ ಪೊಲೀಸರಿಗೆ ಒಪ್ಪಿಸಿದ ಬಸ್‌ ಕಂಡಕ್ಟರ್‌…!

ಬೆಂಗಳೂರು: ಬಸ್‌ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸಿ ಪ್ರಯಾಣಿಕರೊಬ್ಬರ ಲಕ್ಷಾಂತರ ರೂ.ಗಳ ಮೌಲ್ಯದ ಒಡವೆ, ಹಣ ದೋಚಿ ಪರಾರಿಯಾಗಿದ್ದ ಕಳ್ಳರು ನಾಲ್ಕು ತಿಂಗಳ ಬಳಿಕ ಅದೇ ಬಸ್‌ನಲ್ಲಿ ಸಂಚರಿಸಿತ್ತಿದ್ದ ವೇಳೆ ಬಸ್ ನಿರ್ವಾಹಕರು ಅವರ ಮುಖಚಹರೆ ಗುರುತಿಸಿ ಕಳ್ಳರನ್ನು ಪೊಲೀಸರ ಅತಿಥಿಯಾಗುವಂತೆ ಮಾಡಿದ ಘಟನೆ ನಡೆದಿದೆ. ತಾನು ನಿರ್ವಾಹಕನಾಗಿದ್ದ ಬಸ್‌ನಲ್ಲಿ ಈ ಹಿಂದೆ ಕಳ್ಳತನ ಮಾಡಿ ಮಾರ್ಗ … Continued

ನಾನು ಯಾರನ್ನಾದರೂ ಕೊಲ್ಲಲು ಹೋಗುತ್ತೇನೆಯೇ ? : ವಿಮಾನ ನಿಲ್ದಾಣದಲ್ಲಿ ತನ್ನ ವಶಕ್ಕೆ ಪಡೆದ ಪೊಲೀಸರಿಗೆ ನಾಯ್ಡು ಪ್ರಶ್ನೆ

ನೀವು ನಾಟಕ ಆಡುತ್ತಿದ್ದೀರಾ? ನನ್ನನ್ನು ಯಾಕೆ ಬಂಧಿಸುತ್ತಿದ್ದೀರಿ…? ” ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ರೆನಿಗುಂಟಾದ ತಿರುಪತಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಪೊಲೀಸರು ವಶಕ್ಕೆ ಪಡೆದ ವಿಡಿಯೋ ವೈರಲ್‌ ಆಗಿದ್ದು ಆ ವಿಡಿಯೋದಲ್ಲಿ ಅವರು ಪೊಲೀಸರೊಂದಿಗೆ ಈ ರೀತಿ ವಾದ ಮಾಡಿದ್ದಾರೆ. ಅವರು ಜಗನ್ ಮೋಹನ್ ರೆಡ್ಡಿ … Continued