“ಸನಾತನ ಧರ್ಮ”: ಉದಯನಿಧಿ ಹೇಳಿಕೆ ತಿರುಚಿದ ಆರೋಪ; ಬಿಜೆಪಿಯ ಅಮಿತ್ ಮಾಳವಿಯಾ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ತಮಿಳುನಾಡು ಸಚಿವ ಹಾಗೂ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಎಕ್ಸ್ (ಹಿಂದೆ ಟ್ವಿಟ್ಟರ್) ನಲ್ಲಿನ ಪೋಸ್ಟ್‌ನಲ್ಲಿ, ಮಾಳವಿಯಾ ಅವರು ‘ಸನಾತನ ಧರ್ಮ’ ಕುರಿತು ಉದಯನಿಧಿ ಅವರ ಇತ್ತೀಚಿನ ಹೇಳಿಕೆಯು ಅದನ್ನು ಅನುಸರಿಸುವ … Continued

ಅಪರೇಶನ್‌ ಕಮಲ: ಸಿಎಂ ಬಿಎಸ್‌ವೈ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಯಾದಗಿರಿ : ಶಾಸಕರಿಗೆ ಹಣದ ಆಮಿಷ ಒಡ್ಡಿ ಆಪರೇಷನ್ ಕಮಲ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆಪರೇಷನ್ ಕಮಲ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಎಫ್ಐಆರ್ ಗೆ ತಡೆ ಕೋರಿ … Continued

ಟಿಕಾಯತ್‌ ಮೇಲಿನ ಪ್ರಕರಣ ಹಿಂಪಡೆಯಲು ಒತ್ತಾಯಿಸಿ ಗೃಹ ಸಚಿವ ಬೊಮ್ಮಾಯಿಗೆ ಪತ್ರ

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗದ ಕೋಟೆ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ಹಾಗೂ ರಾಜ್ಯದ ಇತರೆ ಯಾವುದೇ ಠಾಣೆಗಳಲ್ಲಿ ದಾಖಲಿಸಿರುವ ಕೇಸುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ರೈತ ಸಂಘಟನೆಗಳ ಪ್ರಮುಖರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಪತ್ರ ಬರೆದು ಒತ್ತಾಯಿಸಿದ್ದಾರೆ. ರೈತ ಚಳವಳಿಯ ಪರವಾಗಿ ಚುಕ್ಕಿ ನಂಜುಡಸ್ವಾಮಿ, … Continued