ಸಿಖ್ ಸಮುದಾಯಕ್ಕೆ ಅವಮಾನ: ಕಂಗನಾ ರಣಾವತ್ ವಿರುದ್ಧ ಪೊಲೀಸ್ ದೂರು ದಾಖಲು
ನವದೆಹಲಿ: ಇನ್ಸ್ಟಾಗ್ರಾಮ್ನಲ್ಲಿ ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಮೇಲೆ ನಟಿ ಕಂಗನಾ ರಣಾವತ್ ವಿರುದ್ಧ ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ (ಡಿಎಸ್ಜಿಎಂಸಿ) ಶನಿವಾರ ಪೊಲೀಸ್ ದೂರು ದಾಖಲಿಸಿದೆ ಎಂದು ಹೇಳಿಕೆ ತಿಳಿಸಿದೆ. ಮಂದಿರ ಮಾರ್ಗ ಪೊಲೀಸ್ ಠಾಣೆಯ ಸೈಬರ್ ಸೆಲ್ಗೆ ದೂರು ನೀಡಲಾಗಿದೆ. ಕಂಗನಾ ರಣಾವತ್ ಅವರು “ಉದ್ದೇಶಪೂರ್ವಕವಾಗಿ” ರೈತರ … Continued