ಹೊಲಗೇರಿ ಪದ ಬಳಕೆ: ಸಚಿವ ಎಸ್ಎಸ್ ಮಲ್ಲಿಕಾರ್ಜುನ ವಿರುದ್ಧ ದೂರು

ಬೆಂಗಳೂರು: ಹೊಲಗೇರಿ ಪದ ಬಳಸುವ ಮೂಲಕ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ತೋಟಗಾರಿಗೆ ಹಾಗೂ ಗಣಿ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ವಿರುದ್ಧ ಪೊಲೀಸ್‌ ದೂರು ನೀಡಲಾಗಿದೆ ಎಂದು ವರದಿಯಾಗಿದೆ. ಎಸ್ ಸಿ /ಎಸ್‌ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಆದರೆ … Continued