ಹೋಳಿ ಹಬ್ಬದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ : ಫರಾ ಖಾನ್ ವಿರುದ್ಧ ದೂರು ದಾಖಲು

ಮುಂಬೈ: ಬಾಲಿವುಡ್ ಚಲನಚಿತ್ರ ನಿರ್ಮಾಪಕಿ ಮತ್ತು ನೃತ್ಯ ಸಂಯೋಜಕಿ ಫರಾ ಖಾನ್ ಹೋಳಿ ಹಬ್ಬದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲಾಗಿದ್ದು, ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದೂಸ್ತಾನಿ ಭಾವು ಎಂದು ಜನಪ್ರಿಯವಾಗಿರುವ ಸಾಮಾಜಿಕ ಮಾಧ್ಯಮದ ವ್ಯಕ್ತಿ ವಿಕಾಶ ಫ್ಹಾಟಕ್‌ ಅವರು ತಮ್ಮ ವಕೀಲ ಅಲಿ ಕಾಶಿಫ್ ಖಾನ್ … Continued

ಶಿರಸಿ | ಶಾಸಕರಿಗೆ ಅವಹೇಳನ ಮಾಡಿದ ಆರೋಪ ; ಅನಂತಮೂರ್ತಿ ಹೆಗಡೆ ವಿರುದ್ಧ ದೂರು

ಶಿರಸಿ ; ಬಿಜೆಪಿ ಮುಖಂಡ ಹಾಗೂ ಹೋರಾಟಗಾರ ಅನಂತಮೂರ್ತಿ ಹೆಗಡೆ ಮೇಲೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಅನಂತಮೂರ್ತಿ ಹೆಗಡೆ ಸುದ್ದಿಗೋಷ್ಠಿಯಲ್ಲಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಿರಸಿ ನಗರ ಪೊಲೀಸ್‌ ಠಾಣೆಯಲ್ಲಿ ಶಿರಸಿ ನಗರ ಸಭೆ ಸದಸ್ಯರಾದ ಪ್ರದೀಪ ಶೆಟ್ಟಿ ಎಂಬವರು ದೂರು ನೀಡಿದ್ದಾರೆ. ರಾಜ್ಯದ 224 ಶಾಸಕರಲ್ಲಿ ಹೆಚ್ಚು … Continued

ʼಹೈ ಹೀಲ್ಸ್‌ʼ ಚಪ್ಪಲಿ ಕೊಡಿಸಿಲ್ಲವೆಂದು ಗಂಡನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಹೆಂಡತಿ…!

ಆಗ್ರಾ : ಉತ್ತರ ಪ್ರದೇಶದ ಆಗ್ರಾದಲ್ಲಿ ಅಸಮಾಮಾನ್ಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಗಂಡ ಎತ್ತರದ ಹಿಮ್ಮಡಿಯ (ಹೈ ಹೀಲ್ಸ್‌) ಚಪ್ಪಲಿ ಕೊಡಿಸಿಲ್ಲವೆಂದು ಮಹಿಳೆಯೊಬ್ಬಳು ಗಂಡನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ…! ಹೈ ಹೀಲ್ಸ್‌ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ಹೋಗಿ ವಿಚ್ಛೇದನ ಹಂತಕ್ಕೆ ತಲುಪಿದ್ದು, ಇಲ್ಲಿ ಪತಿ ಪತ್ನಿಯರ ಮಧ್ಯೆ ಸಂಧಾನ ನಡೆಸಿ ಮನೆಗೆ … Continued

ನನ್ನ ಕೊಲೆಗೆ ಯತ್ನಿಸಿದ ಸಚಿವೆ ಹೆಬ್ಬಾಳ್ಕರ್‌ : ಪ್ರತಿದೂರು ದಾಖಲಿಸಿದ ಸಿ.ಟಿ.ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ … Continued

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲು

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ಮುಖಂಡ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ದೆಹಲಿ ಪೊಲೀಸರು ಗುರುವಾರ (ಡಿ. 19) ಎಫ್‌ಐಆರ್‌ ದಾಖಲಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘರ್ಷಣೆಯಲ್ಲಿ ಇಬ್ಬರು ಬಿಜೆಪಿ ನಾಯಕರು ಗಾಯಗೊಂಡ ಹಿನ್ನೆಲೆಯಲ್ಲಿ ಅವರ ವಿರುದ್ಧ ಬಿಜೆಪಿ ದೂರು ದಾಖಲಿಸಿತ್ತು. ಸೆಕ್ಷನ್ 117 (ಸ್ವಯಂ ಪ್ರೇರಿತವಾಗಿ ತೀವ್ರ ಗಾಯ … Continued

ಮುಡಾ ಹಗರಣ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಕಾಂಗ್ರೆಸ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್‌ ಶನಿವಾರ ಮತ್ತೊಂದು ದೂರು ದಾಖಲಿಸಿದೆ. ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ವಕ್ತಾರ ಎಂ.ಲಕ್ಷಣ ಅವರು ಶನಿವಾರ ಮೈಸೂರಿನ ಲಕ್ಷ್ಮಿಪುರಂ … Continued

ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ; ಸಚಿವ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲು

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed) ವಿರುದ್ಧ ಎಫ್ ಐಆರ್ (FIR) ದಾಖಲಾಗಿದೆ ಎಂದು ವರದಿಯಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನೀಡಿದ್ದ ಹೇಳಿಕೆ ಸಂಬಂಧಿಸಿದಂತೆ ಸಚಿವ ಜಮೀರ್ … Continued

ಬೆಂಗಳೂರು | ವಿದ್ಯಾರ್ಥಿಯ ಹಲ್ಲು ಮುರಿದ ಶಿಕ್ಷಕಿ : ಪ್ರಕರಣ ದಾಖಲು

ಬೆಂಗಳೂರು: ಶಾಲಾ ಕೊಠಡಿಯಲ್ಲಿ ಸಹಪಾಠಿಗಳ ಜತೆ ಆಟವಾಡುತ್ತಾ ನೀರು ಚೆಲ್ಲಿ ಗಲೀಜು ಮಾಡಿದ ಕಾರಣಕ್ಕೆ ಕೋಪಗೊಂಡ ಶಿಕ್ಷಕಿಯೊಬ್ಬರನ್ನು ವಿದ್ಯಾರ್ಥಿಯನ್ನು ಥಳಿಸಿದ್ದರಿಂದ ಆತನ ಹಲ್ಲು ಮುರಿದ ಆರೋಪ ಕೇಳಿ ಬಂದಿದ್ದು, ಈಗ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಜಯನಗರ ನಾಲ್ಕನೇ ಬ್ಲಾಕ್‌ ನಿವಾಸಿಯಾಗಿರುವ ವಿದ್ಯಾರ್ಥಿ ಖಾಸಗಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದು, ಆತ … Continued

ವಕೀಲೆ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ : 20 ಲಕ್ಷ ರೂ. ಕೊಡ್ತೇವೆ ಹೇಳಿ ಕೇವಲ ₹ 1 ಲಕ್ಷ ಕೊಟ್ರು ; ಪೊಲೀಸರಿಗೆ ದೂರು ನೀಡಿದ ವಕೀಲೆಯ ಕೊಲೆ ಆರೋಪಿ…!

ಮೀರತ್‌ : ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಒಂದು ವರ್ಷದ ಹಿಂದಿನ ಕೊಲೆ ಪ್ರಕರಣವು ಅಚ್ಚರಿಯ ತಿರುವು ಪಡೆದುಕೊಂಡಿದೆ. ಕೊಲೆ ಮಾಡಿದ್ದಕ್ಕಾಗಿ ಭರವಸೆ ನೀಡಿದಷ್ಟು ಹಣ ಕೊಟ್ಟಿಲ್ಲ ಎಂದು ಗುತ್ತಿಗೆ ಕೊಲೆಗಾರನೇ ಪೊಲೀಸರಿಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ. ವಕೀಲೆ ಅಂಜಲಿ ಅವರನ್ನು ಕೊಲ್ಲಲು 20 ಲಕ್ಷ ರೂ.ಗಳ ಗುತ್ತಿಗೆ ನೀಡಲಾಗಿತ್ತು, ಆದರೆ ಆ ಭರವಸೆ … Continued

ವಂಚನೆ ಪ್ರಕರಣದಲ್ಲಿ ಪ್ರಹ್ಲಾದ ಜೋಶಿ ಪಾತ್ರ ಏನೂ ಇಲ್ಲ : ದೂರುದಾರೆ ಸ್ಪಷ್ಟನೆ

ಹುಬ್ಬಳ್ಳಿ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಾತ್ರ ಏನೂ ಇಲ್ಲ, ಅವರಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ದೂರುದಾರೆ ಸುನೀತಾ ಚವ್ಹಾಣ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ ಜೋಶಿ ಅವರು ಬಹಳ ಒಳ್ಳೆಯವರು. ಈ ಪ್ರಕರಣದಲ್ಲಿ ಅವರ ಪಾತ್ರವೇನೂ ಇಲ್ಲ. ವಿನಾಕಾರಣ ಪ್ರಹ್ಲಾದ ಜೋಶಿ … Continued