ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್…! ಡೆತ್​ನೋಟ್​ನಲ್ಲಿ ಕಿರುಕುಳದ ಆರೋಪ

ಬೆಂಗಳೂರು : ನಗರದ ಪೊಲೀಸ್ ಪೇದೆಯೊಬ್ಬರು ಪತ್ನಿ ಮತ್ತು ಮಾವನ ಕಿರುಕುಳದ ಹಿನ್ನೆಲೆಯಲ್ಲಿ ಸಮವಸ್ತ್ರದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಬೆಂಗಳೂರಿನ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದ 34 ವರ್ಷದ ಎಚ್‌ಸಿ ತಿಪ್ಪಣ್ಣ ಎಂದು ಪೊಲೀಸರು ಗುರುತಿಸಿದ್ದಾರೆ. ಇವರು ವಿಜಯಪುರ ಜಿಲ್ಲೆಯ ಸಿಂದಗಿ ಸಮೀಪದ ಹಂದಿಗನೂರು ಗ್ರಾಮದವರು. ಬೆಂಗಳೂರಿನಲ್ಲಿ … Continued

ಶೆಡ್‌ನಲ್ಲಿ ಕೂಡಿ ಹಾಕಿ ಥಳಿಸಿ, ಮೈ ಮೇಲೆ ಬರೆ ಎಳೆದ ಪೊಲೀಸಪ್ಪ ; ತಪ್ಪಿಸಿಕೊಂಡು ಬಂದ ಪತ್ನಿ ಹೇಳಿಕೆ

ಬೆಳಗಾವಿ : ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸನೊಬ್ಬ ತನ್ನ ಪತ್ನಿಯ ಮೇಲೆ ಸಂಶಯ ಪಟ್ಟು ಆಕೆಯನ್ನು ಶೆಡ್‌ನಲ್ಲಿ ಕೂಡಿಹಾಕಿ ಹಲ್ಲೆ ಮಾಡಿ ಮೈಮೇಲೆ ಬರೆ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈತ ಹೆಂಡತಿಯ ನಡತೆ ಬಗ್ಗೆ ಸಂಶಯ ಪಟ್ಟು ಎರಡು ತಿಂಗಳಿನಿಂದ ಶೆಡ್‌ನಲ್ಲಿ ಕೂಡಿಟ್ಟು … Continued