ಶ್ರೀನಗರ: ಪೊಲೀಸ್ ಪೇದೆ ಹತ್ಯೆ ಮಾಡಿದ ಉಗ್ರರು

ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕರು ಪೊಲೀಸ್ ಪೇದೆಯನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ. ಶ್ರೀನಗರದ ಬತಾಮಲೂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ಪೊಲೀಸ್ ಪೇದೆಯನ್ನು ತೌಸೀಫ್ ಅಹ್ಮದ್ ಎಂದು ಗುರುತಿಸಲಾಗಿದೆ. “ರಾತ್ರಿ 8 ಗಂಟೆ ವೇಳೆಗೆ ಭಯೋತ್ಪಾದಕರು ಜೆಕೆಪಿ ಪೇದೆ ತೌಸೀಫ್ ಅಹ್ಮದ್ ಮೇಲೆ ಅವರ ನಿವಾಸದ ಬಳಿಯೇ ಗುಂಡಿನ ದಾಳಿ ನಡೆಸಿದ್ದಾರೆ” ಎಂದು … Continued