ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಪ್ರಕರಣ: ನಾಲ್ವರು ಆರೋಪಿಗಳಿಗೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿ

ನವದೆಹಲಿ : ಭಾರೀ ಭದ್ರತಾ ಲೋಪದ ನಂತರ ಬುಧವಾರ ಸಂಸತ್ತಿನಲ್ಲಿ ಬಂಧಿತರಾದ ನಾಲ್ವರನ್ನು ವಿಚಾರಣೆಗಾಗಿ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಲೋಕಸಭೆಯೊಳಗೆ ನುಗ್ಗಿ ಸಿಕ್ಕಿಬಿದ್ದಿರುವ ಸಾಗರ ಶರ್ಮಾ ಮತ್ತು ಡಿ ಮನೋರಂಜನ್ ಮತ್ತು ಸಂಸತ್ತಿನ ಹೊರಗೆ ಬಂಧಿತರಾದ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ವಿವರವಾಗಿ ಪ್ರಶ್ನಿಸಬೇಕಾಗಿದೆ ಎಂದು ದೆಹಲಿ ಪೊಲೀಸರು … Continued