ದಾಂಡೇಲಿ | ವೃದ್ಧೆ ಮೇಲೆ ಅತ್ಯಾಚಾರ ಪ್ರಕರಣ ; ಪರಾರಿಯಾಗಿದ್ದ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರ ವ್ಯಾಪ್ತಿಯಲ್ಲಿ 60 ವರ್ಷದ ವೃದ್ಧೆಯ ಮೇಲೆ ನಡೆದ ಅತ್ಯಾಚಾರ ಹಾಗೂ ದರೋಡೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಾತನನ್ನು ಬಂಧಿಸಲಾಗಿದೆ ಎಂದು … Continued

ಉತ್ತರ ಕನ್ನಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ಮೇಲೆ ಗುಂಡುಹಾರಿಸಿದ ಪೊಲೀಸರು

ಕಾರವಾರ : ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಿನಲ್ಲಿ ಕೋಟಿ ರೂ.ಸಿಕ್ಕಿದ್ದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನೀಲವೇಣಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಕೆಲದಿನಗಳ ಹಿಂದೆ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದ್ದ ಕೋಟಿ ರೂ.ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ಮೈಸೂರು | ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆ ಆರೋಪಿ ಕಾಲಿಗೆ ಗುಂಡು

ಮೈಸೂರು : ದರೋಡೆ ಪ್ರಕರಣದಲ್ಲಿ ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೇರಳ ಮೂಲದ ಆರೋಪಿ ಆದರ್ಶ ಎಂಬಾತ ಗುಂಡೇಟಿನಿಂದ ಗಾಯಗೊಂಡ ದರೋಡೆಕೋರ. ಈತನನ್ನು ಮೇಟಗಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ಸಬ್‌ಇನ್‌ಸ್ಪೆಕ್ಟರ್‌ ಪ್ರಕಾಶ ಹಾಗೂ ಸಿಬ್ಬಂದಿ ಹರೀಶ ಅವರು … Continued

ಹುಬ್ಬಳ್ಳಿಯಲ್ಲಿ ತಡರಾತ್ರಿ ಯುವಕನ ಕೊಲೆ; ಪೊಲೀಸರಿಂದ ಮೂವರು ಆರೋಪಿಗಳ ಕಾಲಿಗೆ ಗುಂಡು

ಹುಬ್ಬಳ್ಳಿ; ಮಹಾನಗರದ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್ ಜಾಗದಲ್ಲಿ ಆಕಾಶ ವಾಲ್ಮೀಕಿ ಎಂಬ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ (Murder) ಮಾಡಲಾಗಿದೆ. ತಡರಾತ್ರಿ ನಡೆದ ಕೊಲೆ ಬಗ್ಗೆ ಮಾಹಿತಿ ಪಡೆದ ಪೊಲೀಸರು (Police) ಆರೋಪಿಗಳನ್ನು ಬಂಧಿಸಲು ತೆರಳಿದಾಗ ಅವರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ನಂತರ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ … Continued

ಹುಬ್ಬಳ್ಳಿ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಅಂತಾರಾಜ್ಯ ಕಳ್ಳತನದ ಆರೋಪಿ ಕಾಲಿಗೆ ಗುಂಡು

ಹುಬ್ಬಳ್ಳಿ : ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಳವು ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಗರದ ಹೊರವಲಯದ ತಾರಿಹಾಳ ಕ್ರಾಸ್ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕುಖ್ಯಾತ ಅಂತಾರಾಜ್ಯ ಕಳ್ಳತನದ ಆರೋಪಿಯಾಗಿರುವ ಈತನನ್ನು ಹಿಡಿಯಲು ಹುಬ್ಬಳ್ಳಿ ಪೊಲೀಸರು ಆತನ ಮೇಲೆ ಗುಂಡು ಹಾರಿಸಬೇಕಾದ ಪರಿಸ್ಥಿತಿ … Continued