ಸಿಂದಗಿ : ಪೊಲೀಸರ ಗುಂಡೇಟಿಗೆ ರೌಡಿಶೀಟರ್ ಸಾವು
ವಿಜಯಪುರ: ದರೋಡೆ ಮಾಡಿ ಪರಾರಿಯಾಗುವ ಯತ್ನದಲ್ಲಿದ್ದಾಗ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸಾವಿಗೀಡಾದ ಘಟನೆ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪುರ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಯುನೂಸ್ ಇಕ್ಲಾಸ್ ಪಟೇಲ್ (35) ಮೃತಪಟ್ಟ ರೌಡಿಶೀಟರ್ ಎಂದು ಗುರುತಿಸಲಾಗಿದೆ. … Continued