ಪ್ರವೀಣ ಹಂತಕರ ಸುಳಿವು ಸಿಕ್ಕಿದೆ, ಶೀಘ್ರದಲ್ಲೇ ಬಂಧಿಸ್ತೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಪ್ರವೀಣ್ ಬೆಳ್ಳಾರೆ ಹತ್ಯೆ ಪ್ರಕರಣದಲ್ಲಿ ಹಂತಕರ ಸುಳಿವು ಸಿಕ್ಕಿದೆ. ಶೀಘ್ರವೇ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ ಹತ್ಯೆ ಪ್ರಕರಣದ ಸಂಬಂಧ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಇವರ ಮೇಲೆ ಕೃತ್ಯಕ್ಕೆ ಸಹಾಯ ಮಾಡಿದ ಆರೋಪವಿದೆ ಮತ್ತೆ ಅನೇಕರನ್ನು ವಶಕ್ಕೆ ಪಡೆದು ವಿಚಾರ ಮಾಡಲಾಗುತ್ತಿದೆ. … Continued