ಬಸ್‌ ಸೀಟಿಗಾಗಿ ಮಹಿಳೆಯರಿಬ್ಬರ ಕಿತ್ತಾಟ ; ಪೊಲೀಸರಿಂದ ಲಾಠಿ ಚಾರ್ಜ್…!

ಕೋಲಾರ : ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಿಸಿದ ಬಳಿಕ ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರ ಗಲಾಟೆ-ಜಗಳ ನಡೆಯುತ್ತಿರುವುದು ವರದಿಯಾಗುತ್ತಿವೆ. ಆದರೆ, ಕೋಲಾರದಲ್ಲಿ ಸೀಟಿಗಾಗಿ ಮಹಿಳೆಯರು ಕಿತ್ತಾಡಿಕೊಂಡ ಘಟನೆಯಲ್ಲಿ ಪೊಲೀಸರು ಲಾಠಿ ಚಾರ್ಜ್‌ ಮಾಡುವ ಹಂತದ ವರೆಗೆ ಬಂದಿತ್ತು ಎಂದು ವರದಿಯಾಗಿದೆ. ಕೋಲಾರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಲಾಠಿ … Continued

ಔರಂಗಜೇಬ್, ಟಿಪ್ಪು ಸುಲ್ತಾನ್ ಕುರಿತ ಸಾಮಾಜಿಕ ಮಾಧ್ಯಮದ ಪೋಸ್ಟ್‌ ನಿಂದ ಕೊಲ್ಲಾಪುರ ಉದ್ವಿಗ್ನ , ಲಾಠಿ ಚಾರ್ಜ್‌

ಕೊಲ್ಲಾಪುರ: ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾದ ವಿವಾದಾತ್ಮಕ ಪೋಸ್ಟ್‌ಗಳನ್ನು ವಿರೋಧಿಸಿ ಕೆಲ ಸಂಘಟನೆಗಳು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇಂದು, ಬುಧವಾರ ಬೆಳಿಗ್ಗೆ ಬೃಹತ್ ಪ್ರತಿಭಟನೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂದ್‌ಗೆ ಕರೆ ನೀಡಿದ್ದ ಪ್ರತಿಭಟನಾಕಾರರು ಕೊಲ್ಲಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕದಲ್ಲಿ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಹಾನಿ ಮಾಡಿದ … Continued

ಒಳಮೀಸಲು ವಿರೋಧಿಸಿ ಪ್ರತಿಭಟನೆ: ಶಿಕಾರಿಪುರದಲ್ಲಿ ಯಡಿಯೂರಪ್ಪ ಮನೆಯ ಮೇಲೆ ಕಲ್ಲು ತೂರಾಟ, ಲಾಠಿ ಚಾರ್ಜ್

ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಇಂದು ಸೋಮವಾರ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮನೆಯ ಮುಂದೆ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಯಡಿಯೂರಪ್ಪ ಅವರ ಮನೆಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿ ಕಿಟಕಿ … Continued

ಸಿ.ಪಿ.ಯೋಗೇಶ್ವರ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ : ಲಾಠಿ ಪ್ರಹಾರ

ಚನ್ನಪಟ್ಟಣ: ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರ ಕಾರಿನ ಮೇಲೆ ಮೊಟ್ಟೆ ಹಾಗೂ ಕಲ್ಲು ತೂರಾಟ ನಡೆಸಿದ ಘಟನೆನಂತರ ಬೊಂಬೆ ನಗರಿ ಚನ್ನಪಟ್ಟಣ ಉದ್ವಿಗ್ನಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ 50 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಗುದ್ದಲಿ ಪೂಜೆ ನೆರವೇರಿಸಲು ಬಿಜೆಪಿ … Continued

ಕಾರ್ಯಕ್ರಮಕ್ಕೆ ಅಡ್ಡಿ, ಸಿ.ಪಿ. ಯೋಗೇಶ್ವರ ಕಾರಿನ ಮೇಲೆ ಕಲ್ಲು ತೂರಾಟ: ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ರಾಮನಗರ: ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿದ್ದು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಮುಖ್ಯಮಂತ್ರಿಗಳ 50 ಕೋಟಿ ವಿಶೇಷ ಅನುದಾನದ ಅಡಿ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಗ್ರಾಮದಲ್ಲಿತ್ತು. ವಿಧಾನ ಪರಿಷತ್ ಸದಸ್ಯ … Continued