1 ರೂಪಾಯಿ ನೋಟು ತಂದ್ರೆ ಹೊಸ ಶೂ ಕೊಡ್ತೇವೆ ಅಂದ್ರು : ಕನಸು ಕಂಡು ಬಂದವರಿಗೆ ಸಿಕ್ಕಿದ್ದು ಲಾಠಿ ಏಟು…!

ಕೋಯಿಕ್ಕೋಡ್: ಕೇವಲ ಒಂದು ರೂಪಾಯಿಗೆ ಬ್ರಾಂಡೆಡ್ ಶೂ ಸಿಗುತ್ತದೆ ಎಂದರೆ ಯಾರಿಗೆ ತಾನೇ ಆಸೆ ಆಗಲ್ಲ ಹೇಳಿ? ಆದರೆ ಅದೇ ಆಸೆ ಇಂದು, ಭಾನುವಾರ ದೊಡ್ಡ ರಂಪಾಟಕ್ಕೆ ಕಾರಣವಾಗಿದೆ. ವ್ಯಾಪಾರ ಹೆಚ್ಚಿಸಿಕೊಳ್ಳಲು ಅಂಗಡಿಯವರು ಮಾಡಿದ ಒಂದು ‘ಗಿಮಿಕ್’ ನಿಂದ ಜನರ ನಿಯಂತ್ರಣಕ್ಕೆ ಪೊಲೀಸರ ಲಾಠಿ ಚಾರ್ಜ್ ನಡೆಸಬೇಕಾಯಿತು. ಇದು ಮಾಲೀಕರ ಬಂಧನದಲ್ಲಿ ಅಂತ್ಯವಾಗಿದೆ. ಇದು ಕೇರಳದ … Continued

ಬುದ್ಗಾಮ್‌ನಲ್ಲಿ ಭುಗಿಲೆದ್ದ ಕಾಶ್ಮೀರಿ ಪಂಡಿತನ ಹತ್ಯೆ ಖಂಡಿಸಿ ಪ್ರತಿಭಟನೆ: ಪೊಲೀಸರಿಂದ ಲಾಠಿಚಾರ್ಜ್, ಅಶ್ರುವಾಯು

ಬುಡ್ಗಮ್:ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ರಾಹುಲ್ ಭಟ್ ಅವರ ಹತ್ಯೆಗೆ ಸಂಬಂಧಿಸಿದಂತೆ ಸರ್ಕಾರಿ ನೌಕರರು ಮತ್ತು ಕಾಶ್ಮೀರಿ ಪಂಡಿತರ ಕುಟುಂಬಗಳು ಲೆಫ್ಟಿನೆಂಟ್‌ ಗವರ್ನರ್‌ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದರು. ಗುರುವಾರ ಚದೂರ ಪಟ್ಟಣದ ತಹಶೀಲ್‌ ಕಚೇರಿಯೊಳಗೆ ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರ ರಾಹುಲ್ ಭಟ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 2010-11ರಲ್ಲಿ … Continued