ಬುದ್ಗಾಮ್‌ನಲ್ಲಿ ಭುಗಿಲೆದ್ದ ಕಾಶ್ಮೀರಿ ಪಂಡಿತನ ಹತ್ಯೆ ಖಂಡಿಸಿ ಪ್ರತಿಭಟನೆ: ಪೊಲೀಸರಿಂದ ಲಾಠಿಚಾರ್ಜ್, ಅಶ್ರುವಾಯು

ಬುಡ್ಗಮ್:ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ರಾಹುಲ್ ಭಟ್ ಅವರ ಹತ್ಯೆಗೆ ಸಂಬಂಧಿಸಿದಂತೆ ಸರ್ಕಾರಿ ನೌಕರರು ಮತ್ತು ಕಾಶ್ಮೀರಿ ಪಂಡಿತರ ಕುಟುಂಬಗಳು ಲೆಫ್ಟಿನೆಂಟ್‌ ಗವರ್ನರ್‌ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದರು. ಗುರುವಾರ ಚದೂರ ಪಟ್ಟಣದ ತಹಶೀಲ್‌ ಕಚೇರಿಯೊಳಗೆ ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರ ರಾಹುಲ್ ಭಟ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 2010-11ರಲ್ಲಿ … Continued