ಪರಾರಿಯಾಗುತ್ತಿದ್ದ ಕೊಲೆ ಆರೋಪಿ ಹಿಡಿಯಲು ಕಾರಿನ ಬಾಗಿಲಿಗೆ ನೇತಾಡಿ ತಡೆಯಲು ಯತ್ನಿಸಿದ ಪೊಲೀಸ್ ಅಧಿಕಾರಿ; ವೀಡಿಯೊ ವೈರಲ್
ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ತಿರುಪತಿ ಹೆದ್ದಾರಿಯಲ್ಲಿ ಪೊಲೀಸರಿಗೆ ಬೇಕಾಗಿದ್ದ ವ್ಯಕ್ತಿಯನ್ನು ಬಂಧಿಸಲು ಪೊಲೀಸ್ ಅಧಿಕಾರಿಯೊಬ್ಬರು ಚಲಿಸುತ್ತಿದ್ದ ಕಾರಿನ ಬಾಗಿಲೆಗೆ ಜೋತುಬಿದ್ದು ಆತನನ್ನು ಹಿಡಿಯಲು ಪ್ರಯತ್ನಿಸುತ್ತಿರುವ ಸಾಹಸದ ವೀಡಿಯೊ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ಈ ವೀಡಿಯೊ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಆರೋಪಿ ವ್ಯಕ್ತಿ ಅಲಗುರಾಜ ಎಂಬಾತ … Continued