ಕೊಲೆ ಆರೋಪಿ ಮದುವೆಯಲ್ಲಿ ಪೊಲೀಸರ ಉಪಸ್ಥಿತಿ: ಮೂವರಿಗೆ ಕಡ್ಡಾಯ ರಜೆಯಲ್ಲಿ ತೆರಳಲು ಆದೇಶಿಸಿದ ಎಸ್ಪಿ

ಕೊಪ್ಪಳ:ರಾಜ್ಯದಲ್ಲಿ ಅತಿ ಹೆಚ್ಚು ಸದ್ದು‌ ಮಾಡಿದ್ದ ಕನಕಾಪುರದ ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿಯ ಮದುವೆಗೆ ಗಂಗಾವತಿಯ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು, ಅಧಿಕಾರಿಗಳು ಮದುವೆಯಲ್ಲಿ ಪೊಲೀಸ್‌ ಡ್ರೆಸ್ ನೊಂದಿಗೆ ಭಾಗಿಯಾಗಿರುವ ಕುರಿತು ಸಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿತ್ತು. ಮಾಧ್ಯಮಗಳಲ್ಲಿಯೂ ಭಾರೀ ಸುದ್ದಿಯಾಗಿತ್ತು. ಇದು ಪೊಲೀಸ್ ಇಲಾಖೆಗೆ ಮುಜುಗರ ತಂದಿದ್ದರಿಂದ ಮದುವೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ತಕ್ಷಣದಿಂದ ಕಡ್ಡಾಯ … Continued