ಶಿವಮೊಗ್ಗ: ನಗರದ ಶಾಲಾ- ಕಾಲೇಜುಗಳಿಗೆ ಮಂಗಳವಾರವೂ ರಜೆ, ಮುಂದುವರಿದ ನಿಷೇಧಾಜ್ಞೆ

ಶಿವಮೊಗ್ಗ: ಶಿವಮೊಗ್ಗ ನಗರದ ಶಾಲಾ- ಕಾಲೇಜುಗಳಿಗೆ ನಾಳೆ (ಫೆಬ್ರವರಿ 22) ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಮಂಗಳವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಫೆಬ್ರವರಿ 23 ರ ಮುಂಜಾನೆ ವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ … Continued

ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ರಕ್ಷಣೆ: ಸಚಿವ ಬೊಮ್ಮಾಯಿ

ಹುಮ್ನಾಬಾದ: ಸ್ವಯಂ ಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು ಕೋಟ್ ಮುಷ್ಕರನಿರತ ಸಾರಿಗೆ ನೌಕರರಿಗೆ ಮಾನವೀಯತೆಯಿಂದ ಕಳಕಳಿಯ ಮನವಿ ಮಾಡುತ್ತೇನೆ.  ಕೆಲಸಕ್ಕೆ ಹಾಜರಾಗಿ. ಜನಸಾಮಾನ್ಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ.  -ಬಸವರಾಜ್ ಬೊಮ್ಮಾಯಿ, ಗೃಹ ಕಾನೂನು ಮತ್ತು ಸಂಸದೀಯ … Continued