ಶಿರಸಿ: ಕಾಡಿನಲ್ಲಿ ದನ ಕಡಿಯುವಾಗಲೇ ಪೊಲೀಸರ ದಾಳಿ; ಓರ್ವನ ಬಂಧನ, ಮೂವರು ಪರಾರಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡಳ್ಳಿ ಗ್ರಾಮದ ಉರ್ದು ಶಾಲೆಯ ಹಿಂಭಾಗದ ಕಾಡಿನ ಜಾಗದಲ್ಲಿ ಅಕ್ರಮವಾಗಿ ಮಾಂಸಕ್ಕಾಗಿ ದನವನ್ನು ಕಡಿಯುತ್ತಿರುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಗೋವನ್ನು ಕಡಿಯುವಾಗಲೇ ಒಬ್ಬನನ್ನು ಬಂಧಿಸಿದ್ದು, ಉಳಿದ ಮೂವರು ಪರಾರಿಯಾಗಿದ್ದಾರೆ. ಕಾಡಿನಲ್ಲಿ ಹಸುವನ್ನು ಮಾಂಸಕ್ಕಾಗಿ ಕಡಿಯಲಾಗುತ್ತಿದೆ ಎಂಬ ಮಾಹಿತಿ ತಿಳಿದ ಪೊಲೀಸರು … Continued