ಮಮತಾ ಗಾಯಗೊಂಡ ಘಟನೆ ‘ಅಪಘಾತ, ದಾಳಿ ಅಲ್ಲ’: ಚುನಾವಣಾ ಆಯೋಗಕ್ಕೆ ಪೊಲೀಸ್ ವರದಿ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದ ನಂತರ ಗಾಯಗೊಂಡ ಘಟನೆ ಅಪಘಾತವಾಗಿದೆ ಎಂದು ಪೊಲೀಸರು ಚುನಾವಣಾ ಆಯೋಗಕ್ಕೆ ಗುರುವಾರ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಇದು ತನ್ನ ಮೇಲೆ ನಡೆದಿದ್ದ ಹಲ್ಲೆ ಎಂದು ಹೇಳಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಹಿನ್ನಡೆಯಾಗಿದೆ. ತೃಣಮೂಲ ಕಾಂಗ್ರೆಸ್ ಸದಸ್ಯರು … Continued