ಕೊಪ್ಪಳ: ಅಕ್ರಮವಾಗಿ ಸಾಗಿಸತ್ತಿದ್ದ 340 ಕ್ವಿಂಟಲ್ ಪಡಿತರ ಅಕ್ಕಿ ವಶ

ಕೊಪ್ಪಳ: ಜಿಲ್ಲೆಯ ಗಂಗಾವತಿಯಿಂದ ಗುಜರಾತಿಗೆ ಅನಧಿಕೃತವಾಗಿ ಸಾಗಿಸತ್ತಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ವಣಗೇರಿ ಬಳಿಯ ಟೋಲ್ ಪ್ಲಾಜಾ ಬಳಿ, ಆಹಾರ ಇಲಾಖೆ ನಿರೀಕ್ಷಕ ನಿತೀನ್ ಅಗ್ನಿ ನೇತೃತ್ವದಲ್ಲಿ ದಾಳಿ ಮಾಡಿ, ಲಾರಿ ಸಮೇತವಾಗಿ ಅಕ್ರಮ ಸಾಗಾಟದ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಲಾರಿ ಚಾಲಕ ಮದನಲಾಲ್ ವಿರುದ್ಧ ಕುಷ್ಟಗಿ … Continued