ಪೊಲೀಸ್‌ ಠಾಣೆಯಿಂದ 100 ಮೀ. ದೂರದಲ್ಲಿ ಬಸ್‌ನೊಳಗೆ ಮಹಿಳೆ ಮೇಲೆ ಅತ್ಯಾಚಾರ

ಪುಣೆ: ಇಲ್ಲಿನ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದ ಮಧ್ಯದಲ್ಲಿ ಮಂಗಳವಾರ ಮುಂಜಾನೆ 26 ವರ್ಷದ ಮಹಿಳೆಯೊಬ್ಬರ ಮೇಲೆ ಬಸ್ಸಿನೊಳಗೆ ಅತ್ಯಾಚಾರ ಮಾಡಲಾಗಿದೆ. ಈ ಘಟನೆ ಪೊಲೀಸ್ ಠಾಣೆಯಿಂದ ಸುಮಾರು 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಬಸ್ಸಿನಲ್ಲಿ ನಡೆದಿದೆ. ಆರೋಪಿಯನ್ನು ದತ್ತಾತ್ರೇಯ ರಾಮದಾಸ ಎಂದು ಹೆಸರಿಸಲಾಗಿದೆ. ಆತನನ್ನು ಸಿಸಿಟಿವಿ ಫೀಡ್ ಮೂಲಕ ಗುರುತಿಸಲಾಗಿದೆ – ಆದರೆ ಇನ್ನೂ … Continued

ʼಹೈ ಹೀಲ್ಸ್‌ʼ ಚಪ್ಪಲಿ ಕೊಡಿಸಿಲ್ಲವೆಂದು ಗಂಡನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಹೆಂಡತಿ…!

ಆಗ್ರಾ : ಉತ್ತರ ಪ್ರದೇಶದ ಆಗ್ರಾದಲ್ಲಿ ಅಸಮಾಮಾನ್ಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಗಂಡ ಎತ್ತರದ ಹಿಮ್ಮಡಿಯ (ಹೈ ಹೀಲ್ಸ್‌) ಚಪ್ಪಲಿ ಕೊಡಿಸಿಲ್ಲವೆಂದು ಮಹಿಳೆಯೊಬ್ಬಳು ಗಂಡನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ…! ಹೈ ಹೀಲ್ಸ್‌ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ಹೋಗಿ ವಿಚ್ಛೇದನ ಹಂತಕ್ಕೆ ತಲುಪಿದ್ದು, ಇಲ್ಲಿ ಪತಿ ಪತ್ನಿಯರ ಮಧ್ಯೆ ಸಂಧಾನ ನಡೆಸಿ ಮನೆಗೆ … Continued

ತಂದೆ ನಮ್ಮ ತಾಯಿಗೆ ಹೊಡೆಯುತ್ತಾರೆ…ನಮಗೆ ಸಹಾಯ ಮಾಡಿ..: ದೂರು ನೀಡಲು ಪೊಲೀಸ್‌ ಠಾಣೆಗೆ ಬಂದ 3 ಮತ್ತು 5 ವರ್ಷದ ಪುಟಾಣಿಗಳು…!

ನವದೆಹಲಿ: ಮೂರು ವರ್ಷದ ಬಾಲಕ ಮತ್ತು ಆತನ 5 ವರ್ಷದ ಸಹೋದರ ಪೊಲೀಸರಿಗೆ ದೂರು ನೀಡಲು ಠಾಣೆಗೆ ಬಂದಿದ್ದು, ದುಃಖದ ನಡುವೆ ತಮ್ಮ ತಾಯಿಯನ್ನು ಥಳಿಸುತ್ತಾರೆ ಎಂದು ತಂದೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಪಿಲೋಖಾರಿ ಔಟ್‌ಪೋಸ್ಟ್ ಇನ್‌ಚಾರ್ಜ್ ರಾಹುಲ್ ಯಾದವ್ ಮಾತನಾಡಿ, ಪೊಲೀಸರು ಮಕ್ಕಳಿಗೆ ಟಾಫಿ … Continued

ಜೊಯಿಡಾ : ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕಿರಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ರಾಮನಗರದ ಹನುಮಾನ ಗಲ್ಲಿ ನಿವಾಸಿ ಭಾಸ್ಕರ ಬೋಂಡೆಲ್ಕರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. … Continued

ಜೊಯಿಡಾ : ರಾಮನಗರ ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾರವಾರ: ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾಸ್ಕರ್ ಬೋಂಡೆಲ್ಕರ (36) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮದ್ಯದ ಅಮಲಿನಲ್ಲಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಆದರೆ … Continued

ವೀಡಿಯೊ | ಪೊಲೀಸರ “ನಿಷ್ಕ್ರಿಯತೆ”ಗೆ ಹತಾಶೆಗೊಂಡು ಠಾಣೆಗೆ ಬಂದು ಪೊಲೀಸ್ ಅಧಿಕಾರಿಗೆ ‘ಆರತಿ’ ಮಾಡಿದ ದಂಪತಿ..!. ಆದರೆ…

ಭೋಪಾಲ್: ಮಧ್ಯಪ್ರದೇಶದ ದಂಪತಿ ಪೊಲೀಸ್ ಠಾಣೆಗೆ ಆಗಮಿಸಿ ಅಧಿಕಾರಿಯೊಬ್ಬರಿಗೆ ‘ಆರತಿ’ ಮಾಡಿದ್ದಾರೆ…! ಆದರೆ ಇದು ಗೌರವ ಸೂಚಕವಾಗಿ ಮಾಡಿದ್ದಲ್ಲ, ಬದಲಾಗಿ ಕಳ್ಳತನದ ದೂರಿನಲ್ಲಿ ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ತಮ್ಮ ಹತಾಶೆ ತೋರಿಸಲು ದಂಪತಿ ಈ ರೀತಿ ಮಾಡಿದ್ದಾರೆ ಎಂದು ವರದಿಯಾಗಿದೆ. ದಂಪತಿ ಪೊಲೀಸ್‌ ಇನ್ಸ್‌ಪೆಕ್ಟರ್‌ಗೆ ಮಾಲಾರ್ಪಣೆ ಮಾಡಲು ಪ್ರಯತ್ನಿಸಿದರು ಮತ್ತು ಅವರಿಗೆ ಮುಜುಗರವನ್ನುಂಟು ಮಾಡಲು ಶಾಲು … Continued

ಬೆಚ್ಚಿಬೀಳಿಸುವ ಸಿಸಿಟಿವಿ ವೀಡಿಯೊ..| ಪೊಲೀಸ್‌ ಠಾಣೆಯಲ್ಲಿ ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಬಿಜೆಪಿ ಶಾಸಕನ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನಾ ಬಣದ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಹಿಲ್‌ಲೈನ್ ಪೊಲೀಸ್ ಠಾಣೆಯಲ್ಲಿ ಈ ಘಟನೆ … Continued