ವೀಡಿಯೊ | ಪೊಲೀಸರ “ನಿಷ್ಕ್ರಿಯತೆ”ಗೆ ಹತಾಶೆಗೊಂಡು ಠಾಣೆಗೆ ಬಂದು ಪೊಲೀಸ್ ಅಧಿಕಾರಿಗೆ ‘ಆರತಿ’ ಮಾಡಿದ ದಂಪತಿ..!. ಆದರೆ…

ಭೋಪಾಲ್: ಮಧ್ಯಪ್ರದೇಶದ ದಂಪತಿ ಪೊಲೀಸ್ ಠಾಣೆಗೆ ಆಗಮಿಸಿ ಅಧಿಕಾರಿಯೊಬ್ಬರಿಗೆ ‘ಆರತಿ’ ಮಾಡಿದ್ದಾರೆ…! ಆದರೆ ಇದು ಗೌರವ ಸೂಚಕವಾಗಿ ಮಾಡಿದ್ದಲ್ಲ, ಬದಲಾಗಿ ಕಳ್ಳತನದ ದೂರಿನಲ್ಲಿ ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ತಮ್ಮ ಹತಾಶೆ ತೋರಿಸಲು ದಂಪತಿ ಈ ರೀತಿ ಮಾಡಿದ್ದಾರೆ ಎಂದು ವರದಿಯಾಗಿದೆ. ದಂಪತಿ ಪೊಲೀಸ್‌ ಇನ್ಸ್‌ಪೆಕ್ಟರ್‌ಗೆ ಮಾಲಾರ್ಪಣೆ ಮಾಡಲು ಪ್ರಯತ್ನಿಸಿದರು ಮತ್ತು ಅವರಿಗೆ ಮುಜುಗರವನ್ನುಂಟು ಮಾಡಲು ಶಾಲು … Continued

ಬೆಚ್ಚಿಬೀಳಿಸುವ ಸಿಸಿಟಿವಿ ವೀಡಿಯೊ..| ಪೊಲೀಸ್‌ ಠಾಣೆಯಲ್ಲಿ ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಬಿಜೆಪಿ ಶಾಸಕನ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನಾ ಬಣದ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಹಿಲ್‌ಲೈನ್ ಪೊಲೀಸ್ ಠಾಣೆಯಲ್ಲಿ ಈ ಘಟನೆ … Continued