ವೀಡಿಯೊ : 7 ದರೋಡೆಕೋರರ ಗನ್‌ ಶಾಟ್‌ ಎದುರಿಸಿ ₹ 4 ಕೋಟಿ ಚಿನ್ನಾಭರಣ ದರೋಡೆ ವಿಫಲಗೊಳಿಸಿದ ಏಕೈಕ ಪೊಲೀಸ್‌ ಅಧಿಕಾರಿ-ವೀಕ್ಷಿಸಿ

ಕೋಲ್ಕತ್ತಾ : ಕಳೆದ ವಾರ ಪಶ್ಚಿಮ ಬಂಗಾಳದ ರಾಣಿಗಂಜ್‌ನ ಆಭರಣ ಮಳಿಗೆಯೊಂದರಲ್ಲಿ ಏಳು ಸದಸ್ಯರ ದರೋಡೆ ಗ್ಯಾಂಗ್ ನಡೆಸಿದ ₹ 4 ಕೋಟಿ ದರೋಡೆ ಯತ್ನವನ್ನು ಪೊಲೀಸ್ ಅಧಿಕಾರಿಯ ಧೈರ್ಯವು ವಿಫಲಗೊಳಿಸಿದೆ. ಅಂಗಡಿಯ ಹೊರಭಾಗದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿದ ದೃಶ್ಯಗಳು ಸಬ್-ಇನ್ಸ್‌ಪೆಕ್ಟರ್ ಮೇಘನಾದ ಮೊಂಡಲ್ ಅವರು ಆಭರಣ ಅಂಗಡಿ ಸಮೀಪದ ವಿದ್ಯುತ್ ಕಂಬದ ಮರೆಯಲ್ಲಿ ನಿಂತು … Continued

ಪಿಎಸ್‌ಐ ನೇಮಕ ಮರುಪರೀಕ್ಷೆ: ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ಅಸ್ತು ; ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಎತ್ತಿ ಹಿಡಿದಿದೆ. ಅಲ್ಲದೇ, ನ್ಯಾಯಯುತ ಮತ್ತು ಪಾರದರ್ಶಕ ಮರು ಪರೀಕ್ಷೆ ನಡೆಸುವುದನ್ನು ಖಾತರಿಪಡಿಸಲು ರಾಜ್ಯ ಸರ್ಕಾರವು ಸ್ವತಂತ್ರ ಸಂಸ್ಥೆಗೆ ಪರೀಕ್ಷೆ ನಡೆಸುವ ಜವಾಬ್ದಾರಿ ವಹಿಸಬೇಕು ಎಂದು ಆದೇಶಿಸಿದೆ. ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ … Continued