ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್‌ ಸಲ್ಲಿಕೆ

ಬೆಂಗಳೂರು: ರಾಜಕೀಯವಾಗಿ ಕೋಲಾಹಲ ಸೃಷ್ಟಿಸಿದ್ದ ಬೆಳಗಾವಿ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ಅವರ ವಿರುದ್ಧ “ಬಿʼ ರಿಪೋರ್ಟ್‌ ಸಲ್ಲಿಸಲಾಗಿದೆ. ತನಿಖೆ ನಡೆಸಿದ ಪೊಲೀಸರು ಜನಪ್ರತಿನಿಧಿಗಳ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ಈಶ್ವರಪ್ಪ-ಸಂತೋಷ್ ಮುಖಾಮುಖಿ ಭೇಟಿಯಾಗಿರಲಿಲ್ಲ ಎಂದು ಬಿ ರಿಪೋರ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಏಪ್ರಿಲ್​ … Continued