ಹಿಂದೂ ದೇವಾಲಯದ ಹೊರಗೆ ಖಲಿಸ್ತಾನಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆನಡಾ ಪೋಲೀಸ್‌ ಅಮಾನತು

ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ಭಕ್ತರ ಮೇಲೆ ದಾಳಿ ನಡೆಸಿದ ಖಲಿಸ್ತಾನಿ ಪರ ಗುಂಪುಗಳ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆನಡಾದ ಪೋಲೀಸರನ್ನು ಸೋಮವಾರ ಅಮಾನತುಗೊಳಿಸಲಾಗಿದೆ. ಹರಿಂದರ್ ಸೋಹಿ ಎಂದು ಗುರುತಿಸಲಾದ ಅಮಾನತುಗೊಂಡ ಪೋಲೀಸ್ ಆಗಿದ್ದಾನೆ. ಪ್ರತಿಭಟನೆಯಲ್ಲಿ ಇತರರು ಭಾರತ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾಗ ಈತ ಖಲಿಸ್ತಾನ್ ಧ್ವಜವನ್ನು ಹಿಡಿದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಅವರು ಪೀಲ್ ಪ್ರಾದೇಶಿಕ … Continued

ಚಿಕ್ಕಮಗಳೂರಲ್ಲಿ ವಕೀಲನ ಮೇಲೆ ಹಲ್ಲೆ: ಪಿಎಸ್‌ಐ ಸೇರಿ 6 ಪೊಲೀಸರ ಅಮಾನತು

ಚಿಕ್ಕಮಗಳೂರು : ಹೆಲ್ಮೆಟ್‌ ಧರಿಸದ ವಕೀಲರೊಬ್ಬರನ್ನು ಪೊಲೀಸರು ಮನಸೋಇಚ್ಛೆ ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ವಕೀಲ ಸಮುದಾಯ ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿದ್ದು ಇದೇ ವೇಳೆ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಮಹೇಶ್‌ ಪೂಜಾರಿ ಸೇರಿದಂತೆ ಆರು ಆರಕ್ಷಕ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ವಿಚಾರಣೆ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ ಅಮಾನತು ಆದೇಶ ಹೊರಡಿಸಿದ್ದಾರೆ. ಈ … Continued