ಕರ್ನಾಟಕ ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಿದ ಎಂಇಎಸ್ ನಾಯಕರ ವಿರುದ್ಧ ಪ್ರಕರಣ ದಾಖಲು
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಣೆ ಮಾಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ವಿರುದ್ಧ ಪೊಲೀಸರು ಕ್ರಮ ಜರುಗಿಸಲು ಮುಂದಾಗಿದ್ದಾರೆ. ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದೇ ಇದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಬೀದಿಗಿಳಿದುಕರಾಳ ದಿನ ಆಚರಣೆ ಮಾಡಿದ್ದರು. … Continued