ಮಂಗಳೂರು : ದರೋಡೆ ಕೃತ್ಯ ನಡೆದ 5 ತಾಸಿನಲ್ಲೇ ಚಡ್ಡಿ ಗ್ಯಾಂಗ್‌ ಬಂಧಿಸಿದ ಪೊಲೀಸರು

ಮಂಗಳೂರು : ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿ ಗ್ಯಾಂಗ್‌ ಅನ್ನು ಘಟನೆ ನಡೆದ 5 ತಾಸಿನಲ್ಲೇ ಹಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿತರನ್ನು ಮಧ್ಯಪ್ರದೇಶ ಮೂಲದ ರಾಜು ಸಿಂಘಾನಿಯಾ(24), ಮಯೂರ(30), ಬಾಲಿ(22), ಮತ್ತು ವಿಕ್ಕಿ(21) ಎಂದು ಗುರುತಿಸಲಾಗಿದೆ. ಮಂಗಳವಾರ ನಸುಕಿನ 4 ಗಂಟೆಯ ಸುಮಾರಿಗೆ ಉರ್ವಾ ಪೊಲೀಸ್ … Continued

ಮಾಲೀಕ ಯಾರೆಂದು ನಿರ್ಧರಿಸಲು ಪೊಲೀಸರು, ಪಂಚಾಯ್ತಿಗೆ ಸಾಧ್ಯವಾಗದಿದ್ದಾಗ ಅದನ್ನು ಬಗೆಹರಿಸಿದ ಎಮ್ಮೆ…!

ಪ್ರತಾಪಗಢ : ಉತ್ತರ ಪ್ರದೇಶದ ಪ್ರತಾಪಗಢದ ಪೊಲೀಸರು ಕೆಲ ದಿನಗಳ ಹಿಂದೆ ತನ್ನ ಮಾಲೀಕನ ಮನೆಯಿಂದ ನಾಪತ್ತೆಯಾಗಿದ್ದ ಎಮ್ಮೆಯೊಂದು ಯಾರಿಗೆ ಸೇರಿದ್ದು ಎಂದು ನಿರ್ಧರಿಸಲು ವಿಶಿಷ್ಟವಾದ ಮಾರ್ಗೋಪಾಯದ ಮೂಲಕ ಕಳೆದು ಹೋದ ಎಮ್ಮೆಯ ಮಾಲೀಕ ಯಾರು ಎಂದು ಕಂಡುಹಿಡಿದಿದ್ದಾರೆ. ಎಮ್ಮೆ ಯಾರಿಗೆ ಸೇರಿದ್ದು ಎಂಬ ಸಮಸ್ಯೆ ಬಗೆಹರಿಸುವಲ್ಲಿ ಪಂಚಾಯ್ತಿ ವಿಫಲವಾದ ಕಾರಣ ಪೊಲೀಸರು ಎಮ್ಮೆಯ ನಿಜವಾದ … Continued

ಸೂರಜ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧ ಎಫ್‌ಐಆರ್

ಹಾಸನ : ಪ್ರಜ್ವಲ್‌ ಸಹೋದರ ಸೂರಜ್‌ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ (unnatural sexual abuse) ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಈ ಆರೋಪ ಮಾಡಿರುವ ಜೆಡಿಎಸ್​ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್‌ ಕಾರ್ಯಕರ್ತ ದೂರು … Continued

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಇಂದು, ಮಂಗಳವಾರ ಬೆಳಗ್ಗೆ ಮೈಸೂರಿನ ತೋಟದ ಮನೆಯಲ್ಲಿ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದಲ್ಲಿ ನಡೆದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ನಟ ದರ್ಶನ್‌ … Continued

ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ತಕ್ಷಣ ಬಂದು ಶರಣಾಗು: ಪ್ರಜ್ವಲ್‌ ಗೆ ದೇವೇಗೌಡ ತಾಕೀತು

ಬೆಂಗಳೂರು: ಪ್ರಜ್ವಲ್‌ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಬೇಕು, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ತಾಕೀತು ಮಾಡಿದ್ದಾರೆ. ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಬರುವಂತೆ ಮಾಡಿದ ಮನವಿಯ ನಂತರ ಈಗ ಮಾಜಿ … Continued

ಕಾಶಿ ವಿಶ್ವನಾಥ ದೇವಾಲಯದಲ್ಲಿ ಪೊಲೀಸರಿಗೆ ನೂತನ ವಸ್ತ್ರಸಂಹಿತೆ : ಅರ್ಚಕರ ತರಹದ ಸಮವಸ್ತ್ರ…! ಅಖಿಲೇಶ ಯಾದವ್ ಆಕ್ಷೇಪ

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ಧಾಮ ಸಂಕೀರ್ಣದಲ್ಲಿ ನಿಯೋಜನೆಗೊಂಡಿರುವ ಪೊಲೀಸರು ಇನ್ನು ಮುಂದೆ ಧೋತಿ-ಕುರ್ತಾ ಧರಿಸಿ ʼಭಕ್ತ ಸ್ನೇಹಿʼ ವಾತಾವರಣ ಮೂಡಿಸಲಿದ್ದಾರೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿ, ಹಣೆಯಲ್ಲಿ ತಿಲಕ ಅಥವಾ ವಿಭೂತಿ ಹಚ್ಚಿಕೊಂಡು, ಕಿತ್ತಳೆ ಬಣ್ಣದ ವಸ್ತ ಧರಿಸಿಕೊಂಡು ಥೇಟ್‌ ಅರ್ಚಕರಂತೆ ಇವರು ಕಾಶಿ ವಿಶ್ವನಾಥ ದೇಗುಲದ ಗರ್ಭಗುಡಿಯಲ್ಲಿ ಉತ್ತರಪ್ರದೇಶದ ಪೊಲೀಸ್‌ … Continued

ಔರಾದ್ ಬಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ

ಬೀದರ : ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ ಆಂಧ್ರಪ್ರದೇಶದಿಂದ ಕರ್ನಾಟಕದ ಮೂಲಕ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15.50ಕೋಟಿ ರೂ. ಮೌಲ್ಯದ 1596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಸಾಗಿಸುವಾಗ ಔರಾದಿನ ವನಮಾರಪಳ್ಳಿ ಚೆಕ್‍ಪೋಸ್ಟ್‌ ನಲ್ಲಿ ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. … Continued

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ : ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು, ಸಯ್ಯದ್ ನಾಸೀರ್ ಹುಸೇನ್ ಹೇಳಿದ್ದೇನು?

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ ನಿಂದ ಮೂವರು ಹಾಗೂ ಬಿಜೆಪಿಯಿಂದ ಒಬ್ಬರು ಜಯಗಳಿಸಿದ್ದಾರೆ. ಗೆಲುವಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ … Continued

ರಂಭಾಪುರಿ ಶ್ರೀಗಳ ವಿರುದ್ಧ ಪ್ರತಿಭಟನೆ : 59 ಜನರ ವಿರುದ್ಧ ಪ್ರಕರಣ

ಬಾಗಲಕೋಟೆ : ರಂಭಾಪುರಿ ಶ್ರೀಗಳ ಕಾರಿಗೆ ತಡೆ ಒಡ್ಡಿದ ವಿಚಾರದ ಘಟನೆಗೆ ಸಂಬಂಧಿಸಿದಂತೆ ಶ್ರೀಗಳ ಭಕ್ತರು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮಹಿಳೆಯರು ಸೇರಿದಂತೆ 59 ಜನರ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ. ತಾಲೂಕಿನ ಕಲಾದಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಶನಿವಾರ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಉತ್ಸವಕ್ಕೆ ತೆರಳುತ್ತಿದ್ದ ರಂಭಾಪುರಿ ಶ್ರೀಗಳ ಕಾರಿನತ್ತ ಚಪ್ಪಲಿ ಎಸೆದಿದ್ದಳು. … Continued

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಅತಿಯಾದ ಪ್ರೀತಿ-ವ್ಯಾಮೋಹವೇ ಕೊಲೆಗೆ ಕಾರಣ

ಉಡುಪಿ : ಏರ್‌ ಇಂಡಿಯಾದ ಗಗನಸಖಿ ಮತ್ತು ಆಕೆಯ ಕುಟುಂಬದ ಮೂವರು ಸದಸ್ಯರನ್ನು ಆಕೆಯ ಸಹೋದ್ಯೋಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಮೂರು ತಿಂಗಳ ನಂತರ ಉಡುಪಿ ಪೊಲೀಸರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಫೆಬ್ರವರಿ 12 ರಂದು ಚಾರ್ಜ್‌ಶೀಟ್ ಸಲ್ಲಿಸಿದ ಮಲ್ಪೆ ಪೊಲೀಸರು, ಹತ್ಯೆಗೆ ಅತಿಯಾದ ಗೆಳೆತನ, ಪ್ರೀತಿ (Love), ವ್ಯಾಮೋಹ, … Continued