ಪರಸ್ಪರರ ಕಚೇರಿ ಮೇಲೆ ಗುಂಡಿನ ದಾಳಿ, ಕಲ್ಲು ಎಸೆತ : ಹಿಂಸಾಚಾರಕ್ಕೆ ತಿರುಗಿದ ಬಿಜೆಪಿ ನಾಯಕ-ಶಾಸಕರ ನಡುವಿನ ರಾಜಕೀಯ ವೈಷಮ್ಯ; ಬಂಧನ

ಉತ್ತರಾಖಂಡದ ರೂರ್ಕಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಕುನ್ವರ್ ಪ್ರಣವ ಸಿಂಗ್ ಚಾಂಪಿಯನ್ ಮತ್ತು ಪಕ್ಷೇತರ ಶಾಸಕ ಉಮೇಶಕುಮಾರ ನಡುವಿನ ವೈಷಮ್ಯ ಭಾನುವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಸ್ಪರರ ಕಚೇರಿಗೆ ಗುಂಡು ಹಾರಿಸಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವೀಡಿಯೋದಲ್ಲಿ ಚಾಂಪಿಯನ್ ತನ್ನ ಬೆಂಬಲಿಗರೊಂದಿಗೆ ಉಮೇಶಕುಮಾರ ಅವರ ಕಚೇರಿಯ ಮೇಲೆ ಹಲವಾರು ಗುಂಡುಗಳನ್ನು ಹಾರಿಸುವುದನ್ನು ತೋರಿಸುತ್ತದೆ. … Continued