ʼರಾಜನೇ ಮರಳಿ ರಾಜನಾಗುವ ಯೋಗ’; ಗುಳೇದಗುಡ್ಡದ ಇಲಾಳ ಮೇಳದ ಭವಿಷ್ಯವಾಣಿ

ಬಾಗಲಕೋಟೆ : ರಾಜ ಬಲಿಷ್ಠ ಆಗಿದ್ದಾನೆ, ಹೀಗಾಗಿ ರಾಜನೇ ಮರಳಿ ರಾಜನಾಗುವ ಯೋಗ ಇದೆ ಎಂದು ಪ್ರಸಿದ್ಧ ಗುಳೇದಗುಡ್ಡದ ಇಲಾಳ ಮೇಳದ ರಾಜಕೀಯ ಭವಿಷ್ಯವಾಣಿ ತಿಳಿಸಿದೆ. ಗುಳೇದಗುಡ್ಡ ಪಟ್ಟಣದ ಮಾರವಾಡಿ ಬಗೀಚ್​ದಲ್ಲಿ ನಡೆಯುವ ಇಲಾಳ ಮೇಳದಲ್ಲಿ ಪ್ರತಿ ವರ್ಷ ಯುಗಾದಿ (Ugadi) ಪಾಡ್ಯದಂದು ಇಲಾಳ ಮೇಳದ ಭವಿಷ್ಯ ನುಡಿಯಲಾಗುತ್ತದೆ. ಇಲ್ಲಿ, ರಾಜಕೀಯ, ಮಳೆ ಮತ್ತು ಬೆಳೆ … Continued