ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ರಮಾನಂದ ನಾಯಕ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜನಪರ ಹೋರಾಟಗಾರ ಹಾಗೂ ಜಿಲ್ಲಾ ಪರಿಷತ್‌ನ ಪ್ರಥಮ ಅಧ್ಯಕ್ಷರಾಗಿದ್ದ ರಮಾನಂದ ನಾಯಕ ಹಿಚ್ಕಡ (78) ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರಬಂಧು ಬಳಗದವರನ್ನು ಅಗಲಿದ್ದಾರೆ. ಸಜ್ಜನಿಕೆ, ಸರಳತೆ … Continued

ಕುಸ್ತಿಪಟು-ಆರೆಸ್ಸೆಸ್‌ ಸ್ವಯಂಸೇವಕ-ಶಿಕ್ಷಕ-ಅಯೋಧ್ಯೆ ರಾಮಂದಿರ-ಬಿಜೆಪಿ ಲಾಂಚ್ ಪ್ಯಾಡ್…ಕಲ್ಯಾಣ ಸಿಂಗ್‌ ನಡೆದು ಬಂದ ದಾರಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಅತಿದೊಡ್ಡ ರಾಜಕೀಯ ಸಂಘಟನೆಯಾಗಿ ಏರಲು ಕೇಂದ್ರವಾಯಿತು. ಮತ್ತು, ಕಲ್ಯಾಣ್ ಸಿಂಗ್ ರಾಮಮಂದಿರ ಅಭಿಯಾನದ ಕೇಂದ್ರಬಿಂದುವಾಗಿದ್ದರು ಹಾಗೂ 1992 ರಲ್ಲಿ ಮೊಘಲರ ಕಾಲದ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ಸಂದರ್ಭದಲ್ಲಿ ಕಲ್ಯಾಣ್ ಸಿಂಗ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜಕೀಯಕ್ಕೆ ಸೇರುವ ಮೊದಲು, ಕಲ್ಯಾಣ್ ಸಿಂಗ್ ಅವರ ಸ್ವಗ್ರಾಮವಾದ ಅಲಿಗಡದಲ್ಲಿ ರಾಷ್ಟ್ರೀಯ … Continued