ಜಗತ್ತಿನಲ್ಲಿ ಲೂಟಿಕೋರರು, ದರೋಡೆಕೋರರು ಇದ್ರೆ ಅದು ರಾಜಕಾರಣಿಗಳು : ಶಾಸಕ ರಾಜು ಕಾಗೆ ಹೇಳಿಕೆ ಚರ್ಚೆಗೆ ಗ್ರಾಸ
ಬೆಳಗಾವಿ : ರಾಜಕೀಯ ವ್ಯವಸ್ಥೆ ತುಂಬಾ ಕೆಟ್ಟೋಗಿದೆ. ರಾಜಕಾರಣಿಗಳಲ್ಲಿ ಯಾವುದೇ ಪಾವಿತ್ರ್ಯ ಉಳಿದಿಲ್ಲ. ಜಗತ್ತಿನಲ್ಲಿ ಲೂಟಿ ಮಾಡುವವರು ದರೋಡೆ ಮಾಡುವವರು ಇದ್ದರೆ ಅದು ರಾಜಕಾರಣಿಗಳು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದು, ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗುಳಕೋಡ ಗ್ರಾಮದಲ್ಲಿ ಖಾಸಗಿ ಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರಾಜಕಾರಣಿಗಳ ವಿರುದ್ಧ … Continued