ರಾಜಕೀಯ ಪ್ರವೇಶ: ಆ ಸಮಯ ಬಂದಾಗ ಹೇಳುತ್ತೇನೆ ಎಂದ ಸೌರವ ಗಂಗೂಲಿ

ಸೋಮವಾರ, ಭಾರತದ ಮಾಜಿ ಕ್ರಿಕೆಟ್‌ ನಾಯಕ ಮತ್ತು ಪ್ರಸ್ತುತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯಕ್ಕೆ ಸೇರುವ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಚುನಾವಣೆ ಸಂದರ್ಭದಲ್ಲಿ ಕ್ರಿಕೆಟಿಗ ಸೌರವ್ ಗಂಗೂಲಿ ಬಿಜೆಪಿಗೆ ಸೇರುತ್ತಾರೋ ಇಲ್ಲವೋ ಎಂಬ ಬಗ್ಗೆ ಭಾರಿ ಊಹಾಪೋಹಗಳಿವೆ. ರಿಪಬ್ಲಿಕ್ ಬಾಂಗ್ಲಾದ ಅರ್ನಾಬ್ ಗೋಸ್ವಾಮಿ ಅವರೊಂದಿಗಿನ ಸಂದರ್ಶನದಲ್ಲಿ, ಸೌರವ್ ಅವರು … Continued

ನಕ್ಸಲಿಸಂ-‘ಡಿಸ್ಕೋ ಡ್ಯಾನ್ಸರ್-ಬಾಲಿವುಡ್‌ ನಟ- ಸಿಪಿಎಂ-ಟಿಎಂಸಿ-ಬಿಜೆಪಿ: ಮಿಥುನ್‌ ದಾ ಕ್ರಮಿಸಿದ ದಾರಿ ವಿಚಿತ್ರ, ವಿಭಿನ್ನ

ಅತ್ಯಂತ ಪ್ರಸಿದ್ಧ ಬಾಲಿವುಡ್‌ ನಟ ಮಿಥುನ್ ಚಕ್ರವರ್ತಿ ಭಾನುವಾರ (ಮಾ.೭) ಬಿಜೆಪಿಗೆ ಸೇರಿದ್ದಾರೆ. ಬಂಗಾಳದಲ್ಲಿ ಪ್ರಧಾನಿ ಮೋದಿಯವರ ಬೃಹತ್‌ ಸಮಾವೇಶದಲ್ಲಿ ಅವರ ಬಿಜೆಪಿ ಸೇರ್ಪಡೆಯಾಗಿದೆ. ಬಾಲಿವುಡ್‌ನಲ್ಲಿ ಡಿಸ್ಕೊ ಡ್ಯಾನ್ಸ್‌ಗೆ ಹೆರುವಾಸಿಯಾಗಿದ್ದ ಅವರು ನಟನೆಯಲ್ಲಿ ರಾಷ್ಟ್ರಪ್ರಶಸ್ತಿಯನ್ನು ಪಡೆದವರು. ತಮ್ಮ ನಟನೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದವರು. ಈಗ ಅವರು ರಾಜಕೀಯದಲ್ಲಿ ಮತ್ತೊಂದು ಮಜಲಿಗೆ ಹೊರಳಿದ್ದಾರೆ. ಮಿಥುನ್‌ … Continued

ರೈತರ ಹೋರಾಟದ ಮೇಲೆ ರಾಜಕೀಯದ ಕಪ್ಪು ಛಾಯೆ

ನವದೆಹಲಿ: ಪ್ರತ್ಯೇಕ ಖಲಿಸ್ತಾನ ಹೋರಾಟಗಾರರ ದುರ್ವರ್ತನೆಯಿಂದ ರೈತ ಹೋರಾಟದ ದಿಕ್ಕು ತಪ್ಪಿರುವುದು ರೈತ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಹೋರಾಟದ ಮೇಲೆ ರಾಜಕೀಯದ ಕರಿನೆರಳು ಬೀಳುವಂತೆ ಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಜನವರಿ ೨೬ರಂದು ನಡೆದ ಗಲಭೆ ರೈತ ಹೋರಾಟಗಾರರಲ್ಲಿ ಭಿನ್ನಾಭಿಪ್ರಾಯ ಮೂಡಿಸಿದೆ. ಮೂರು ನೂತನ ಕೃಷಿ ಮಸೂದೆಗಳನ್ನು ಖಂಡಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹಾಳುಗೆಡವಲು ಉದ್ದೇಶಪೂರ್ವಕವಾಗಿ … Continued