ಬಿಜೆಪಿಗೆ ರಾಜೀನಾಮೆ ನೀಡಿದ ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್‌. ಬಚ್ಚೇಗೌಡ (BN Bachegowda) ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ, ʻʻನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಈ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ತಿಳಿಸಿದ್ದಾರೆ. 2008ರಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಶಾಸಕನಾಗಿ … Continued

ಹೋಗಿ…ಗೆದ್ದು ಬನ್ನಿ…ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ…: ಲೋಕಸಭೆ ಚುನಾವಣೆಗೂ ಮುನ್ನ ಸಚಿವರಿಗೆ ಸಂದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟದೊಂದಿಗೆ ನಡೆದ ಒಂದು ದಿನದ ಸಭೆಯ ನೇತೃತ್ವ ವಹಿಸಿದ್ದರು. ಈ ಸಭೆಯಲ್ಲಿ ಅವರು, ಮುಂಬರುವ ಲೋಕಸಭೆ ಚುನಾವಣೆ ಘೋಷಣೆಗೆ ಮುಂಚಿತವಾಗಿಯೇ ತಮ್ಮ ಸಚಿವರಿಗೆ “ಹೋಗಿ, ಗೆದ್ದುಬನ್ನಿ, ನಾನು ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ” ಎಂದು ಸಂದೇಶ ನೀಡಿದ್ದಾರೆ. ನಿರ್ಣಾಯಕ ಸಭೆಯಲ್ಲಿ ವಿಷನ್ ಡಾಕ್ಯುಮೆಂಟ್ ‘ವಿಕಸಿತ ಭಾರತ 2047’ … Continued

ರಾಜಕೀಯ ತೊರೆಯುವ ನಿರ್ಧಾರ ಪ್ರಕಟಿಸಿದ ಬಿಜೆಪಿ ಸಂಸದ-ಕ್ರಿಕೆಟಿಗ ಗೌತಮ ಗಂಭೀರ

ನವದೆಹಲಿ: ಅಚ್ಚರಿಯ ಘಟನೆಯೊಂದರಲ್ಲಿ ಭಾರತೀಯ ಜನತಾ ಪಕ್ಷದ ಸಂಸದ ಗೌತಮ ಗಂಭೀರ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಪೂರ್ವ ದೆಹಲಿಯನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ ಗೌತಮ ಗಂಭೀರ ಅವರು, ತಮ್ಮ ಅನುಯಾಯಿಗಳು ಮತ್ತು ಬೆಂಬಲಿಗರಿಗೆ ಎಕ್ಸ್‌ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತಾವು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ತಾವು ಆಡಿದ ಕ್ರೀಡೆಯಾದ ಕ್ರಿಕೆಟ್‌ನತ್ತ … Continued

ಪಾಕಿಸ್ತಾನ ಬಿಜೆಪಿಗೆ ಶತ್ರು ದೇಶವೇ ಹೊರತು ನಮಗಲ್ಲ : ವಿವಾದಕ್ಕೆ ಕಾರಣವಾದ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ ಹೇಳಿಕೆ

ಬೆಂಗಳೂರು: ಬಿಜೆಪಿಗೆ ಪಾಕಿಸ್ತಾನವು “ಶತ್ರು ದೇಶ” ಆಗಿರಬಹುದು, ಆದರೆ ಕಾಂಗ್ರೆಸ್ ಪಕ್ಷವು ಪಾಕಿಸ್ತಾನವನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ಎಂದು ರಾಜ್ಯ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ವಿಧಾನ ಪರಿಷತ್ ಕಲಾಪದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಹಿರಿಯ ಕಾಂಗ್ರೆಸ್‌ ನಾಯಕ ಹರಿಪ್ರಸಾದ … Continued

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರಿ ವೈದ್ಯ ಹುದ್ದೆ ತೊರೆದ ಸಂಸದ ಶ್ರೀನಿವಾಸ್ ಪ್ರಸಾದ ಅಳಿಯ…!

ಚಾಮರಾಜನಗರ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಸದ ಶ್ರೀನಿವಾಸ ಪ್ರಸಾದ ಅವರ ಅಳಿಯ ತಮ್ಮ ಸರ್ಕಾರಿ ವೈದ್ಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಂಸದ ವಿ.ಶ್ರೀನಿವಾಸಪ್ರಸಾದ ಅವರ ಅಳಿಯ ಡಾ.ಎನ್‌ಎಸ್ ಮೋಹನ ಬೆಂಗಳೂರು ಸಂಜಯ ಗಾಂಧಿ ಆಸ್ಪತ್ರೆಯ ಖ್ಯಾತ ಬೆನ್ನುಹುರಿ ತಜ್ಞ ಹಾಗು ಪ್ರಾಧ್ಯಾಪಕರಾಗಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್‌ … Continued

ಖ್ಯಾತ ನಟ- ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯಕಾಂತ ನಿಧನ

ಚೆನ್ನೈ: ಡಿಎಂಡಿಕೆ ಪಕ್ಷದ ಸಂಸ್ಥಾಪಕ ನಾಯಕ ಮತ್ತು ಜನಪ್ರಿಯ ತಮಿಳು ನಟ ವಿಜಯಕಾಂತ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಚೆನ್ನೈನಲ್ಲಿ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಡಿಎಂಡಿಕೆ ಕಚೇರಿಗೆ ಕೊಂಡೊಯ್ಯಲಾಗುತ್ತದೆ. ವಿಜಯಕಾಂತ ಅವರು ವಿಜಯಕಾಂತ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ … Continued

ಸಿಎಂಗೆ ಪತ್ರ ಬರೆದ ಶಾಸಕ ಬಿಆರ್ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ

ಬೆಂಗಳೂರು : ಕೆಆರ್ ಐಡಿಎಲ್ ಕಾಮಗಾರಿ ಸಂಬಂಧ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದ್ದು, ಇದು ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದೆ. ಅದರಲ್ಲಿ ಅವರು ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಳೆದ ವಿಧಾನಸಭೆ ಅಧಿವೇಶನದ ವಿಷಯ ಪ್ರಸ್ತಾಪಿಸಿ ಬಿ.ಆರ್‌. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ … Continued

ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸದಾನಂದ ಗೌಡ…!

ಬೆಂಗಳೂರು : ‘ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎಂದು ತೀರ್ಮಾನ ಮಾಡಿದ್ದೇನೆ’ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ರಾಜಕೀಯಕ್ಕೆ ನಿವೃತ್ತಿ ಪ್ರಕಟಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಹೆಚ್ಚಿನ ಲಾಭ ಪಡೆದುಕೊಂಡಿದ್ದೇನೆ. ಈಗ ನನಗೆ ಹೆಚ್ಚಿನ ಅಸೆ ಏನೂ ಇಲ್ಲ. ಇನ್ಮುಂದೆ ಚುನಾವಣಾ ರಾಜಕೀಯದಲ್ಲಿ ಮುಂದುವರಿಯಬಾರದು ನಿರ್ಧಾರ … Continued

ರಾಜಕೀಯ ಪ್ರವೇಶ: ಆ ಸಮಯ ಬಂದಾಗ ಹೇಳುತ್ತೇನೆ ಎಂದ ಸೌರವ ಗಂಗೂಲಿ

ಸೋಮವಾರ, ಭಾರತದ ಮಾಜಿ ಕ್ರಿಕೆಟ್‌ ನಾಯಕ ಮತ್ತು ಪ್ರಸ್ತುತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯಕ್ಕೆ ಸೇರುವ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಚುನಾವಣೆ ಸಂದರ್ಭದಲ್ಲಿ ಕ್ರಿಕೆಟಿಗ ಸೌರವ್ ಗಂಗೂಲಿ ಬಿಜೆಪಿಗೆ ಸೇರುತ್ತಾರೋ ಇಲ್ಲವೋ ಎಂಬ ಬಗ್ಗೆ ಭಾರಿ ಊಹಾಪೋಹಗಳಿವೆ. ರಿಪಬ್ಲಿಕ್ ಬಾಂಗ್ಲಾದ ಅರ್ನಾಬ್ ಗೋಸ್ವಾಮಿ ಅವರೊಂದಿಗಿನ ಸಂದರ್ಶನದಲ್ಲಿ, ಸೌರವ್ ಅವರು … Continued

ನಕ್ಸಲಿಸಂ-‘ಡಿಸ್ಕೋ ಡ್ಯಾನ್ಸರ್-ಬಾಲಿವುಡ್‌ ನಟ- ಸಿಪಿಎಂ-ಟಿಎಂಸಿ-ಬಿಜೆಪಿ: ಮಿಥುನ್‌ ದಾ ಕ್ರಮಿಸಿದ ದಾರಿ ವಿಚಿತ್ರ, ವಿಭಿನ್ನ

ಅತ್ಯಂತ ಪ್ರಸಿದ್ಧ ಬಾಲಿವುಡ್‌ ನಟ ಮಿಥುನ್ ಚಕ್ರವರ್ತಿ ಭಾನುವಾರ (ಮಾ.೭) ಬಿಜೆಪಿಗೆ ಸೇರಿದ್ದಾರೆ. ಬಂಗಾಳದಲ್ಲಿ ಪ್ರಧಾನಿ ಮೋದಿಯವರ ಬೃಹತ್‌ ಸಮಾವೇಶದಲ್ಲಿ ಅವರ ಬಿಜೆಪಿ ಸೇರ್ಪಡೆಯಾಗಿದೆ. ಬಾಲಿವುಡ್‌ನಲ್ಲಿ ಡಿಸ್ಕೊ ಡ್ಯಾನ್ಸ್‌ಗೆ ಹೆರುವಾಸಿಯಾಗಿದ್ದ ಅವರು ನಟನೆಯಲ್ಲಿ ರಾಷ್ಟ್ರಪ್ರಶಸ್ತಿಯನ್ನು ಪಡೆದವರು. ತಮ್ಮ ನಟನೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದವರು. ಈಗ ಅವರು ರಾಜಕೀಯದಲ್ಲಿ ಮತ್ತೊಂದು ಮಜಲಿಗೆ ಹೊರಳಿದ್ದಾರೆ. ಮಿಥುನ್‌ … Continued