ಖ್ಯಾತ ನಟ- ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯಕಾಂತ ನಿಧನ

ಚೆನ್ನೈ: ಡಿಎಂಡಿಕೆ ಪಕ್ಷದ ಸಂಸ್ಥಾಪಕ ನಾಯಕ ಮತ್ತು ಜನಪ್ರಿಯ ತಮಿಳು ನಟ ವಿಜಯಕಾಂತ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಚೆನ್ನೈನಲ್ಲಿ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಡಿಎಂಡಿಕೆ ಕಚೇರಿಗೆ ಕೊಂಡೊಯ್ಯಲಾಗುತ್ತದೆ. ವಿಜಯಕಾಂತ ಅವರು ವಿಜಯಕಾಂತ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ … Continued

ಸಿಎಂಗೆ ಪತ್ರ ಬರೆದ ಶಾಸಕ ಬಿಆರ್ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ

ಬೆಂಗಳೂರು : ಕೆಆರ್ ಐಡಿಎಲ್ ಕಾಮಗಾರಿ ಸಂಬಂಧ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದ್ದು, ಇದು ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದೆ. ಅದರಲ್ಲಿ ಅವರು ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಳೆದ ವಿಧಾನಸಭೆ ಅಧಿವೇಶನದ ವಿಷಯ ಪ್ರಸ್ತಾಪಿಸಿ ಬಿ.ಆರ್‌. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ … Continued

ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸದಾನಂದ ಗೌಡ…!

ಬೆಂಗಳೂರು : ‘ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎಂದು ತೀರ್ಮಾನ ಮಾಡಿದ್ದೇನೆ’ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ರಾಜಕೀಯಕ್ಕೆ ನಿವೃತ್ತಿ ಪ್ರಕಟಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಹೆಚ್ಚಿನ ಲಾಭ ಪಡೆದುಕೊಂಡಿದ್ದೇನೆ. ಈಗ ನನಗೆ ಹೆಚ್ಚಿನ ಅಸೆ ಏನೂ ಇಲ್ಲ. ಇನ್ಮುಂದೆ ಚುನಾವಣಾ ರಾಜಕೀಯದಲ್ಲಿ ಮುಂದುವರಿಯಬಾರದು ನಿರ್ಧಾರ … Continued

ರಾಜಕೀಯ ಪ್ರವೇಶ: ಆ ಸಮಯ ಬಂದಾಗ ಹೇಳುತ್ತೇನೆ ಎಂದ ಸೌರವ ಗಂಗೂಲಿ

ಸೋಮವಾರ, ಭಾರತದ ಮಾಜಿ ಕ್ರಿಕೆಟ್‌ ನಾಯಕ ಮತ್ತು ಪ್ರಸ್ತುತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯಕ್ಕೆ ಸೇರುವ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಚುನಾವಣೆ ಸಂದರ್ಭದಲ್ಲಿ ಕ್ರಿಕೆಟಿಗ ಸೌರವ್ ಗಂಗೂಲಿ ಬಿಜೆಪಿಗೆ ಸೇರುತ್ತಾರೋ ಇಲ್ಲವೋ ಎಂಬ ಬಗ್ಗೆ ಭಾರಿ ಊಹಾಪೋಹಗಳಿವೆ. ರಿಪಬ್ಲಿಕ್ ಬಾಂಗ್ಲಾದ ಅರ್ನಾಬ್ ಗೋಸ್ವಾಮಿ ಅವರೊಂದಿಗಿನ ಸಂದರ್ಶನದಲ್ಲಿ, ಸೌರವ್ ಅವರು … Continued

ನಕ್ಸಲಿಸಂ-‘ಡಿಸ್ಕೋ ಡ್ಯಾನ್ಸರ್-ಬಾಲಿವುಡ್‌ ನಟ- ಸಿಪಿಎಂ-ಟಿಎಂಸಿ-ಬಿಜೆಪಿ: ಮಿಥುನ್‌ ದಾ ಕ್ರಮಿಸಿದ ದಾರಿ ವಿಚಿತ್ರ, ವಿಭಿನ್ನ

ಅತ್ಯಂತ ಪ್ರಸಿದ್ಧ ಬಾಲಿವುಡ್‌ ನಟ ಮಿಥುನ್ ಚಕ್ರವರ್ತಿ ಭಾನುವಾರ (ಮಾ.೭) ಬಿಜೆಪಿಗೆ ಸೇರಿದ್ದಾರೆ. ಬಂಗಾಳದಲ್ಲಿ ಪ್ರಧಾನಿ ಮೋದಿಯವರ ಬೃಹತ್‌ ಸಮಾವೇಶದಲ್ಲಿ ಅವರ ಬಿಜೆಪಿ ಸೇರ್ಪಡೆಯಾಗಿದೆ. ಬಾಲಿವುಡ್‌ನಲ್ಲಿ ಡಿಸ್ಕೊ ಡ್ಯಾನ್ಸ್‌ಗೆ ಹೆರುವಾಸಿಯಾಗಿದ್ದ ಅವರು ನಟನೆಯಲ್ಲಿ ರಾಷ್ಟ್ರಪ್ರಶಸ್ತಿಯನ್ನು ಪಡೆದವರು. ತಮ್ಮ ನಟನೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದವರು. ಈಗ ಅವರು ರಾಜಕೀಯದಲ್ಲಿ ಮತ್ತೊಂದು ಮಜಲಿಗೆ ಹೊರಳಿದ್ದಾರೆ. ಮಿಥುನ್‌ … Continued

ರೈತರ ಹೋರಾಟದ ಮೇಲೆ ರಾಜಕೀಯದ ಕಪ್ಪು ಛಾಯೆ

ನವದೆಹಲಿ: ಪ್ರತ್ಯೇಕ ಖಲಿಸ್ತಾನ ಹೋರಾಟಗಾರರ ದುರ್ವರ್ತನೆಯಿಂದ ರೈತ ಹೋರಾಟದ ದಿಕ್ಕು ತಪ್ಪಿರುವುದು ರೈತ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಹೋರಾಟದ ಮೇಲೆ ರಾಜಕೀಯದ ಕರಿನೆರಳು ಬೀಳುವಂತೆ ಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಜನವರಿ ೨೬ರಂದು ನಡೆದ ಗಲಭೆ ರೈತ ಹೋರಾಟಗಾರರಲ್ಲಿ ಭಿನ್ನಾಭಿಪ್ರಾಯ ಮೂಡಿಸಿದೆ. ಮೂರು ನೂತನ ಕೃಷಿ ಮಸೂದೆಗಳನ್ನು ಖಂಡಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹಾಳುಗೆಡವಲು ಉದ್ದೇಶಪೂರ್ವಕವಾಗಿ … Continued