ರೈತರ ಹೋರಾಟದ ಮೇಲೆ ರಾಜಕೀಯದ ಕಪ್ಪು ಛಾಯೆ

ನವದೆಹಲಿ: ಪ್ರತ್ಯೇಕ ಖಲಿಸ್ತಾನ ಹೋರಾಟಗಾರರ ದುರ್ವರ್ತನೆಯಿಂದ ರೈತ ಹೋರಾಟದ ದಿಕ್ಕು ತಪ್ಪಿರುವುದು ರೈತ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಹೋರಾಟದ ಮೇಲೆ ರಾಜಕೀಯದ ಕರಿನೆರಳು ಬೀಳುವಂತೆ ಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಜನವರಿ ೨೬ರಂದು ನಡೆದ ಗಲಭೆ ರೈತ ಹೋರಾಟಗಾರರಲ್ಲಿ ಭಿನ್ನಾಭಿಪ್ರಾಯ ಮೂಡಿಸಿದೆ. ಮೂರು ನೂತನ ಕೃಷಿ ಮಸೂದೆಗಳನ್ನು ಖಂಡಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹಾಳುಗೆಡವಲು ಉದ್ದೇಶಪೂರ್ವಕವಾಗಿ … Continued