ವೀಡಿಯೊ..| ಲೋಕಸಭಾ ಚುನಾವಣೆ : ಮತಗಟ್ಟೆಯಲ್ಲಿ ಮತದಾರನ ಕೆನ್ನೆಗೆ ಬಾರಿಸಿದ ಶಾಸಕ ; ತಿರುಗಿ ಬಾರಿಸಿದ ಮತದಾರ…ಮುಂದಾಗಿದ್ದೇನೆಂದರೆ….

ಹೈದರಾಬಾದ್: ವಿಐಪಿ ಸಂಸ್ಕೃತಿಯ ಅಣಕು  ಪ್ರದರ್ಶನದಲ್ಲಿ ಇಂದು, ಸೋಮವಾರ ಬೆಳಗ್ಗೆ ಗುಂಟೂರು ಜಿಲ್ಲೆಯ ಮತಗಟ್ಟೆಯಲ್ಲಿ ಶಾಸಕರು ಸರತಿ ಸಾಲಿನಲ್ಲಿ ನಿಲ್ಲದೆ ಅದನ್ನು ಬ್ರೇಕ್‌ ಮಾಡಿ ಮುಂದೆ ಹೋಗಿದ್ದನ್ನು ಪ್ರಶ್ನಿಸಿದ ಮತದಾರರೊಬ್ಬರಿಗೆ ಆಂಧ್ರಪ್ರದೇಶದ ಶಾಸಕರೊಬ್ಬರು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತೆನಾಲಿಯ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕ ಎ. ಶಿವಕುಮಾರ ಅವರು … Continued

ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರಿನ ಮತಗಟ್ಟೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಮಹಿಳೆಯೊಬ್ಬರ ಜೀವ ಉಳಿದಿದೆ. ಬೆಂಗಳೂರಿನಲ್ಲಿ ಮತದಾನ ಮಾಡಲು ಬಂದಾಗ ಹೃದಯಾಘಾತದಿಂದ ಕುಸಿದುಬಿದ್ದ ಮಹಿಳೆಗೆ ತ್ವರಿತಗತಿಯಲ್ಲಿ ವೈದ್ಯರು ಸ್ಪಂದಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂಸವಾರಿ ದಿನ್ನೆಯಲ್ಲಿ ಮತದಾನ ಮಾಡಲು ಮಹಿಳೆ ಆಗಮಿಸಿದ್ದರು. ವೈದ್ಯರು … Continued