ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನಕ್ಕೆ ನಿರ್ಬಂಧ

ಕಾರವಾರ : ಪುರಾಣ ಪ್ರಸಿದ್ದ ಗೋಕರ್ಣ ಮಹಾಗಣಪತಿ ಮಂದಿರದ ಪ್ರಾಚೀನ ಶಿಲಾಮೂರ್ತಿ ಸವಕಳಿಯ ಹಿನ್ನೆಲೆಯಲ್ಲಿ ಭಕ್ತರಿಗೆ ಸ್ಪರ್ಶ ದರ್ಶನ, ಪೂಜಾ ಸೇವೆಗಳನ್ನ ಬಂದ್ ಮಾಡಿ ಹಿಂದು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಆದೇಶಿಸಿದ್ದಾರೆ. ಬುಧವಾರ ಸಂಜೆ ದೇವಾಲಯ ಆವಾರದಲ್ಲಿ ಕಾರವಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಸುಧಾ ತಳವಾರ ನೇತೃತ್ವದಲ್ಲಿ ನಡೆದ … Continued

ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ ಸಿದ್ದರಾಮಯ್ಯ

ಹಾಸನ : ಹಾಸನದ ಅಧಿದೇವತೆಯಾದ ಹಾಸನಾಂಬೆಯ ದರ್ಶನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ. ತಾಯಿ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಅರ್ಚನೆ ಮಾಡಿಸಿದ್ದಾರೆ ಎಂದು ವರದಿಯಾಗಿದೆ. ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆಯಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು. ಖಡ್ಗಮಾಲಾ ಸ್ತೋತ್ರ ಶಕ್ತಿ ದೇವಿಯ ಅತ್ಯಂತ … Continued

7 ವರ್ಷದ ಪುಟಾಣಿಯಾಗಿದ್ದಾಗ ಅಪಹರಣವಾಗಿದ್ದ ಪೂಜಾಳಿಗೆ 9 ವರ್ಷಗಳ ನಂತರ ತನ್ನ ಕುಟುಂಬದ ಜೊತೆ ಮತ್ತೆ ಸೇರುವಂತೆ ಮಾಡಿದ್ದು ಒಂದು ಪೋಸ್ಟರ್‌…!

ಮುಂಬೈ: ಪೋಸ್ಟರ್‌ನ ಡಿಜಿಟಲ್ ಪ್ರತಿಯೊಂದು  2013ರಿಂದ ಕಾಣೆಯಾಗಿದ್ದ ಹದಿಹರೆಯದ ಹುಡುಗಿಗೆ ಒಂಬತ್ತು ವರ್ಷಗಳ ನಂತರ ತನ್ನ ಕುಟುಂಬದೊಂದಿಗೆ ಮತ್ತೆ ಸೇರಲು ಸಹಾಯ ಮಾಡಿದೆ…! ಜನವರಿ 22, 2013 ರಂದು ಬೆಳಿಗ್ಗೆ 7 ವರ್ಷ ವಯಸ್ಸಿನ ಪೂಜಾ ಮುಂಬೈನ ಅಧೇರಿ ಪ್ರದೇಶದಲ್ಲಿ ತನ್ನ ಸಹೋದರನೊಂದಿಗೆ ಶಾಲೆಗೆ ಹೋಗಿದ್ದಳು. ಶಾಲೆಗೆ ಹೋಗಿದ್ದ ಪೂಜಾಳನ್ನು ಮಕ್ಕLiಲ್ಲದ ಹೆನ್ರಿ ಜೋಸೆಫ್ ಡಿಸೋಜಾ … Continued